‘ಕುರುಕ್ಷೇತ್ರ’ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ನೀಡುವಂತೆ ಅರ್ಜಿ ಸಲ್ಲಿಸಿದ ಚಿತ್ರತಂಡ…

Date:

‘ಕುರುಕ್ಷೇತ್ರ’ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ನೀಡುವಂತೆ ಅರ್ಜಿ ಸಲ್ಲಿಸಿದ ಚಿತ್ರತಂಡ…

ದರ್ಶನ್ ಅಭಿನಯದ 50 ನೇ ಪೌರಾಣಿಕ ಸಿನಿಮಾ, ಕನ್ನಡದ ಅತೀ ಹೆಚ್ಚು ಬಜೆಟ್ ನ, ಅತೀ ಹೆಚ್ಚು ಸ್ಟಾರ್ ಗಳನ್ನ ಒಳಗೊಂಡಿರುವ ಸಿನಿಮಾ, ಮೊದಲ ತ್ರಿಡಿ ಸಿನಿಮಾ ಎಂಬೆಲ್ಲ ಖ್ಯಾತಿಗೆ ಪಾತ್ರವಾಗಿರುವ ದರ್ಶನ್ ಕುರುಕ್ಷೇತ್ರ ಆದಷ್ಟು ಬೇಗ ತೆರೆಗೆ ಬರಲಿ ಅಂತ ಅಭಿಮಾನಿಗಳು ಕಾದು ಕುಳಿತಿದ್ದಾರೆ…

ಇತ್ತಕಡೆ ಭಾರತೀಯ ಮಹಾ ಪೌರಾಣಿಕ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ನೀಡುವಂತೆ ಅರ್ಜಿ ಸಲ್ಲಿಸಿದೆ ಚಿತ್ರತಂಡ.. ಯು/ಎ ಪ್ರಮಾಣ ಪತ್ರವನ್ನ ಪಡೆದುಕೊಂಡಿರುವ, 3 ಗಂಟೆ 5 ನಿಮಿಷ ಇರುವ 2ಡಿ ವರ್ಷನ್ ಬಿಡುಗಡೆ ಸಿದ್ದವಿದೆ.. ಆದರೆ ತ್ರಿಡಿಯ ಕೆಲಸಗಳು ಇನ್ನು ಬಾಕಿ ಇರುವುದರಿಂದ ಚಿತ್ರದ ರಿಲೀಸ್ ಡೇಟ್ ಮುಂದೆ ಹೋಗಿತ್ತು..

ಸದ್ಯ ಲಹರಿ ಆಡಿಯೋ ಸಂಸ್ಥೆ ದೊಡ್ಡ ಮೊತ್ತವನ್ನ ಕೊಟ್ಟು ಈ ಚಿತ್ರದ ಆಡಿಯೋ ಹಕ್ಕನ್ನ ಖರೀದಿಸಿದ್ದು, ಮುಂದಿನ ತಿಂಗಳಲ್ಲಿ ಆಡಿಯೋ ರಿಲೀಸ್ ಕಾರ್ಯಕ್ರಮ ನಡೆಯಲಿದೆ.. ಆದಾದ ಕೆಲ ದಿನಗಳ ಅಂತರದಲ್ಲಿ ಚಿತ್ರವನ್ನ ತೆರೆಗೆ ತರಲು ಪ್ಲಾನ್ ಮಾಡಲಾಗಿದ್ಯಂತೆ..

Share post:

Subscribe

spot_imgspot_img

Popular

More like this
Related

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...