ವನ್ಯ ಜೀವಿ ಉಳಿಸುವಂತೆ ಮನವಿ ಮಾಡಿದ ದಾಸ ದರ್ಶನ್

Date:

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಡಿಪುರ ದುರಂತ ನೋಡಿ ತುಂಬಾ ದುಃಖಿತರಾಗಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ಬಂಡಿಪುರ ಅಭಯಾರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಸುಮಾರು 8 ಕೀ.ಮೀ. ವ್ಯಾಪ್ತಿಗೆ ಹಬ್ಬಿಕೊಂಡಿದೆ. ಪ್ರಾಜೆಕ್ಟ್ ಟೈಗರ್ ಅಭಿಯಾನಕ್ಕೂ ಈ ಅಭಯಾರಣ್ಯವು ಸಂಬಂಧವನ್ನು ಹೊಂದಿದೆ. ಅಪಾರ ಸಂಖ್ಯೆಯ ವನ್ಯ ಜೀವಿಗಳು ಹಾಗೂ ಸಂಪತ್ತು ನಾಶವಾಗಿವೆ. ಸಹಜವಾಗಿ ಅಲ್ಲಿದ್ದ ಕೆಲವು ಪ್ರಾಣಿ, ಪಕ್ಷಿಗಳು ಕೂಡ ಸುಟ್ಟು ಭಸ್ಮವಾಗಿ ಹೋಗಿವೆ.

ಬಿಸಿಲ ತಾಪಕ್ಕೆ ಹುಲ್ಲು ಒಣಗಿದ್ದರಿಂದ ಒಂದೆಡೆ ಹೊತ್ತಿಕೊಂಡ ಬೆಂಕಿ ವ್ಯಾಪಕವಾಗಿ ಆವರಿಸಿದೆ. ಕುಂದಕೆರೆಯ ಬರೆಕಟ್ಟೆ ಹಾಗೂ ಗುಡ್ಡಕೆರೆ ಬೆಟ್ಟಗಳಲ್ಲಿ ಕಾಣಿಸಿಕೊಂಡ ಬೆಂಕಿ ಹಿಮವದ್ ಗೋಪಾಲ ಸ್ವಾಮಿ ವಲಯದವರೆಗೂ ಹರಡಿದೆ. ಪ್ರಾಣಿ ಪ್ರಿಯರಾದ ದರ್ಶನ್ ಅವರು ಸರ್ಕಾರ ಹಾಗೂ ಸ್ವಯಂ ಸಂಘಗಳ ಜೊತೆಗೆ ಕೈ ಜೋಡಿಸುವ ಮನಸ್ಸು ಮಾಡಿದ್ದಾರೆ. ಈ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ತಮ್ಮ ಟ್ವಿಟ್ಟರ್ ಪೇಜ್‌ ನಲ್ಲಿ ಪೋಸ್ಟ್ ಮಾಡಿ ಜನರಿಗೆ ಮನವಿ ಮಾಡಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...