ಅಶ್ಲೀಲ ಸಂದೇಶ ಕಳುಹಿಸುತ್ತಿದ್ದವನಿಗೆ‌ ಧರ್ಮದೇಟು

Date:

ವಾಟ್ಸಪ್‌ ಹಾಗೂ ಫೇಸ್ ಬುಕ್ ಗಳಲ್ಲಿ ಯುವತಿಯರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಯುವಕನಿಗೆ ಯುವತಿಯರೇ ಧರ್ಮದೇಟು ನೀಡಿದ್ದಾರೆ.
ಈ ಘಟನೆ ನಡೆದಿರುವುದು ದಾವಣಗೆರೆಯ ಜಗಳೂರು ಪಟ್ಟಣದಲ್ಲಿ. ‌
ಇಲ್ಲಿನ ನವ್ಯಜ್ಞಾನ ಜ್ಯೋತಿ ಸಂಸ್ಥೆಯ ಯುವತಿಗೆ ಜಗಳೂರು ತಾಲೂಕಿನ ಕಲ್ಲೇದೇವಪುರ ಗ್ರಾಮದ ಯುವಕ ಪ್ರತಿನಿತ್ಯ ಫೇಸ್ ಬುಕ್ ವಾಟ್ಸಪ್ ನಲ್ಲಿ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದನಂತೆ.

ಪಟ್ಟಣದ ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಎನ್ನಲಾಗಿರುವ ಈ ಯುವಕ ಯುವತಿಯರಿಗೆ ಬೇರೆಯವರ ಜೊತೆ ಅನೈತಿಕ ಸಂಬಂಧ ಕಲ್ಪಿಸಿ ಸಂದೇಶ ರವಾನಿಸುತ್ತಿದ್ದನಂತೆ. ಇವನ ಕಾಟ ತಡೆಯಲಾಗದೆ ಯುವತಿಯರು ಆತನನ್ನು ಬುದ್ಧಿವಂತಿಕೆಯಿಂದ ಜಗಳೂರಿಗೆ ಕರೆಸಿ ಧರ್ಮದೇಟು ನೀಡಿದ್ದಾರೆ. ಆರೋಪಿಯನ್ನು ಜಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...