ಬಡ ವೃದ್ಧೆಯ ಮನೆಯಲ್ಲಿ ಊಟ ಮಾಡಿದ ಜಿಲ್ಲಾಧಿಕಾರಿ

Date:

ಬಡ ವೃದ್ಧೆಯೊಬ್ಬರು ಹಸಿವಿನಿಂದ ಬಳಲುತ್ತಿರುವುದನ್ನು ತಿಳಿದ ಜಿಲ್ಲಾಧಿಕಾರಿಯೊಬ್ಬರು ತಮ್ಮ ಮನೆಯಿಂದ ಊಟ ಕಟ್ಟಿಸಿಕೊಂಡು ಆಕೆತಯ ಮನೆಗೆ ಹೋಗಿ ಊಟ ನೀಡಿ,ತಾನೂ ಅಲ್ಲಿಯೇ ಊಟ ಮಾಡಿದ್ದಾರೆ.‌ಈ ಫೋಟೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ತಮಿಳುನಾಡಿನ ಕರೂರು ಜಿಲ್ಲೆಯ ಚಿನ್ನಮಾಲನಿಕಿಕೆನ್ ಪಟ್ಟಿ ಎಂಬ 82 ವರ್ಷದ ಅಜ್ಜಿಯ ಮನೆಗೆ ಜಿಲ್ಲಾಧಿಕಾರಿ ಟಿ. ಅಂಬಾಜಗೇನ್ ದಿಢೀರ್ ಭೇಟಿ ನೀಡಿದ್ದಾರೆ.
ತನ್ನ ಮನೆಗೆ ಡಿಸಿ ಬರ್ತಿದ್ದಂತೆ ಅಜ್ಜಿಗೆ ಆಶ್ಚರ್ಯವಾಗಿದೆ. ಮನೆಯಿಂದ ತಂದಿದ್ದ ಬಾಳೆ ಎಲೆ ಹಾಕಿಕೊಂಡು ಮನೆಯಿಂದ ತಂದಿದ್ದ ಊಟವನ್ನು ಅಜ್ಜಿಗೂ ನೀಡಿ ತಾವು ಅಲ್ಲಿಯೇ ಊಟ ಮಾಡಿದ್ದಾರೆ ಡಿಸಿ.


ಅಜ್ಜಿಯ ಕಷ್ಟವನ್ನು ತಿಳಿದು ಜಿಲ್ಲಾಧಿಕಾರಿ ಅಂಬಾಜಗೇನ್ ಆಕೆಯನ್ನು ಭೇಟಿಯಾಗಿದ್ದಾರೆ. ಕೆಲಸ ಮಾಡಲು ಸಾಧ್ಯವಾಗದ ವೃದ್ಧರಿಗೆ ಸರ್ಕಾರ ವೃದ್ಧಾಪ್ಯ ವೇತನ ನೀಡುತ್ತಿದ್ದು, ಇದು ಎಲ್ಲ ಫಲಾನುಭವಿಗಳಿಗೂ ಸಿಗಬೇಕು. ಎಲ್ಲರಿಗೂ ಇದು ಸಿಗಲೇ ಬೇಕು ಎಂದು ಡಿಸಿ ಈ ವೇಳೆ ಹೇಳಿದ್ದಾರೆ. ಬಡವರ ಕಷ್ಟಗಳಿಗೆ ಸ್ಪಂದಿಸುವ ಇವರ ಬಗ್ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...