ದೇಶದ ಇತಿಹಾಸದಲ್ಲೇ ಕೇಳರಿಯದ ಸಂಘರ್ಷ…! ಏನಿದು?

Date:

ಭಾರತದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸುಪ್ರೀಂ‌ ಕೋರ್ಟ್ ಮುಖ್ಯ ನ್ಯಾಯಾಧೀಶರ ವಿರುದ್ಧ ‘ಮಹಾಭಿಯೋಗ’ (ವಾಗ್ದಂಡನೆ) ನಿಲುವಳಿ ಮಂಡಿಸಲು ಕಾಂಗ್ರೆಸ್ ಮತ್ತು ಇತರೆ 6 ಪ್ರತಿ ಪಕ್ಷಗಳು ತೀರ್ಮಾನಿಸಿವೆ. ಈ ಸಂಬಂಧ ರಾಜ್ಯಸಭೆ ಸಭಾಪತಿಗಳಿಗೆ ಶುಕ್ರವಾರ ನೋಟಿಸ್ ನೀಡಿದೆ.

ನ್ಯಾ| ದೀಪಕ್ ಮಿಶ್ರಾ ವಿರುದ್ಧ 5 ಆರೋಪ ಹೊರಿಸಿರುವ ಪ್ರತಿಪಕ್ಷಗಳು, ಅವರ ವಿರುದ್ಧ ‘ದುರ್ನಡತೆ’ ಹಾಗೂ ‘ಅಧಿಕಾರ ದುರ್ಬಳಕೆ’ ಆರೋಪ ಮಾಡಿವೆ.
ಇದರೊಂದಿಗೆ ನ್ಯಾಯಾಂಗ ಹಾಗೂ ರಾಜಕೀಯ ಪಕ್ಷಗಳ ನಡುವೆ ಇದೇ ಮೊದಲ ಬಾರಿಗೆ ಎಂದೂ ಕೇಳಿರದ ಸಂಘರ್ಷ ಏರ್ಪಟ್ಟಂತಾಗಿದೆ.
ಗ್ಯಾಂಗ್‌ಸ್ಟರ್ ಸೊಹ್ರಾಬುದ್ದೀನ್ ಶೇಖ್ ಅನುಮಾನಾಸ್ಪದ ಎನ್ ಕೌಂಟರ್ ಪ್ರಕರಣದ ನ್ಯಾಯಾಧೀಶ ಬಿ.ಎಚ್. ಲೋಯಾ ಸಾವಿನ ತನಿಖೆಗೆ ಆದೇಶಿಸಲು ನ್ಯಾ| ಮಿಶ್ರಾ ನಿರಾಕರಿಸಿದ ಬೆನ್ನಲ್ಲೇ ಹೀಗಾಗಿದೆ.

Share post:

Subscribe

spot_imgspot_img

Popular

More like this
Related

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ ಮೈಸೂರು: ಬಿಹಾರ...

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..?

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..? ಬೆಂಗಳೂರು:...

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ ಬೇಕು

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ...