ಬೆಂಗಳೂರಲ್ಲಿ ದೀಪಿಕಾ ಕುಟುಂಬಕ್ಕೆ ಪೊಲೀಸ್ ಭದ್ರತೆ…

Date:

ಬಹುನಿರೀಕ್ಷಿತ ಪದ್ಮಾವತಿ ಸಿನಿಮಾ ಬಿಡುಗಡೆಗೆ ಸಂಬಂಧಿಸಿದಂತೆ ವಿವಾದ ಬುಗಿಲೆದ್ದಿರುವ ಹಿನ್ನೆಲೆಯಲ್ಲಿ ಮುಂಜಾಗೃತಕ್ರಮವಾಗಿ ನಟಿ, ಕನ್ನಡತಿ ದೀಪಿಕಾ ಪಡುಕೋಣೆ ಅವರ ಕುಟುಂಬಕ್ಕೆ ಬೆಂಗಳೂರಲ್ಲಿ ಬಿಗಿ ಭದ್ರತೆವಹಿಸಲಾಗಿದೆ.

ಪದ್ಮಾವತಿ ಸಿನಿಮಾದಲ್ಲಿ ನಟಿಸಿರುವ ದೀಪಿಕಾ ಅವರ ಶಿರಚ್ಛೇದ ಮಾಡಿದ್ರೆ 10 ಕೋಟಿ ರೂ ಬಹುಮಾನ ನೀಡುವುದಾಗಿ ಹರಿಯಾಣದ ಬಿಜೆಪಿ ನಾಯಕ ಸೂರಜ್ ಪಾಲ್ ಅಮು ಘೋಷಿಸಿದ್ದಾರೆ. ಇವರ ಈ ಪ್ರೋಚದನಕಾರಿ ಹೇಳಿಕೆಗೆ ವಿರೋಧ ವ್ಯಕ್ತವಾಗಿದೆ. ಸರ್ಕಾರ ಮುಂಜಾಗೃತ ಕ್ರಮವಾಗಿ ಬೆಂಗಳೂರಿನ ವುಡ್ಸ್ ವೇಲ್ ಅಪಾರ್ಟ್‍ಮೆಂಟ್ ಹಾಗೂ ಮಲ್ಲೇಶ್ವರಂನಲ್ಲಿರುವ ದೀಪಿಕಾ ಅವರ ಕುಟುಂಬಕ್ಕೆ ಭದ್ರತೆ ನೀಡಲಾಗಿದೆ.


ವುಡ್ಸ್ ವೇಲ್ ಅಪಾರ್ಟ್‍ಮೆಂಟ್‍ನಲ್ಲಿ ದೀಪಿಕಾ ಅವರ ತಂದೆ, ತಾಯಿ, ಸಹೋದರಿ ವಾಸವಿದ್ದಾರೆ. ಮಲ್ಲೇಶ್ವರಂನ 18ನೇ ಕ್ರಾಸ್‍ನಲ್ಲಿ ದೀಪಿಕಾ ಅವರ ಅಜ್ಜಿ ಮನೆಯಿದೆ.

Share post:

Subscribe

spot_imgspot_img

Popular

More like this
Related

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್ ಬಿಗ್ ಬಾಸ್ ಕಾರ್ಯಕ್ರಮ...

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ ಬೆಂಗಳೂರು:...

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ! ಕನ್ನಡದ ಪ್ರಸಿದ್ಧ ರಿಯಾಲಿಟಿ...

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...