ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಡೆಂಗಿ ಪ್ರಕರಣ …. !

Date:

ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದ ಡೆಂಗಿಜ್ವರ ಹೆಚ್ಚಾಗಿದೆ . ಸಮರ್ಪಕ ನಿರ್ವಹಣೆ ಇಲ್ಲದೆ ಜನ ಡೆಂಗಿಗೆ ತುತ್ತಾಗುತ್ತಿದ್ದಾರೆ . ಇನ್ನೂ ಡೆಂಗಿ ಹರಡಿರುವ ಅಂಕಿ ಸಂಖ್ಯೆಗಳನ್ನ ನೋಡೊದಾದ್ರೆ , ಇದುವರೆಗೂ 4,055 ಮಂದಿ ಡೆಂಗಿಜ್ವರದಿಂದ ಬಳಲುತ್ತಿದ್ದು, ಅವರ ಪೈಕಿ ಚಿಕಿತ್ಸೆ ಫಲಿಸದೆ 8 ಮಂದಿ ಮೃತಪಟ್ಟಿದ್ದಾರೆ.

ಸಾಂಕ್ರಾಮಿಕ ರೋಗದಿಂದ ಬಚಾವಾಗಬೇಕಾದರೆ ಕೆಲವು ಮುನ್ಸೂಚನೆಗಳನ್ನು ಪಾಲಿಸುವಂತೆ ಆರೋಗ್ಯ ಇಲಾಖೆ ಆದೇಶಿಸಿದೆ . ಕುಡಿಯುವ ನೀರಿನ ಸಮರ್ಪಕ ಸರಬರಾಜು ಹಾಗು ನಿರ್ವಹಣೆ ಮಾಡಬೇಕು. ನಿರುಪಯುಕ್ತ ಹಾಗು ಘನತ್ಯಾಜ್ಯ ಸಂಗ್ರಹವಾಗದಂತೆ ಎಚ್ಚರ ವಹಿಸಬೇಕು.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...