ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಡೆಂಗಿ ಪ್ರಕರಣ …. !

Date:

ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದ ಡೆಂಗಿಜ್ವರ ಹೆಚ್ಚಾಗಿದೆ . ಸಮರ್ಪಕ ನಿರ್ವಹಣೆ ಇಲ್ಲದೆ ಜನ ಡೆಂಗಿಗೆ ತುತ್ತಾಗುತ್ತಿದ್ದಾರೆ . ಇನ್ನೂ ಡೆಂಗಿ ಹರಡಿರುವ ಅಂಕಿ ಸಂಖ್ಯೆಗಳನ್ನ ನೋಡೊದಾದ್ರೆ , ಇದುವರೆಗೂ 4,055 ಮಂದಿ ಡೆಂಗಿಜ್ವರದಿಂದ ಬಳಲುತ್ತಿದ್ದು, ಅವರ ಪೈಕಿ ಚಿಕಿತ್ಸೆ ಫಲಿಸದೆ 8 ಮಂದಿ ಮೃತಪಟ್ಟಿದ್ದಾರೆ.

ಸಾಂಕ್ರಾಮಿಕ ರೋಗದಿಂದ ಬಚಾವಾಗಬೇಕಾದರೆ ಕೆಲವು ಮುನ್ಸೂಚನೆಗಳನ್ನು ಪಾಲಿಸುವಂತೆ ಆರೋಗ್ಯ ಇಲಾಖೆ ಆದೇಶಿಸಿದೆ . ಕುಡಿಯುವ ನೀರಿನ ಸಮರ್ಪಕ ಸರಬರಾಜು ಹಾಗು ನಿರ್ವಹಣೆ ಮಾಡಬೇಕು. ನಿರುಪಯುಕ್ತ ಹಾಗು ಘನತ್ಯಾಜ್ಯ ಸಂಗ್ರಹವಾಗದಂತೆ ಎಚ್ಚರ ವಹಿಸಬೇಕು.

Share post:

Subscribe

spot_imgspot_img

Popular

More like this
Related

ಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ: ಸರ್ಕಾರದಿಂದ 60 ದಿನಗಳ ವಿನಾಯಿತಿ

ಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ: ಸರ್ಕಾರದಿಂದ 60 ದಿನಗಳ ವಿನಾಯಿತಿ ಬೆಂಗಳೂರು:...

ಆಂಧ್ರಪ್ರದೇಶದಲ್ಲಿ ಬಸ್-ಟಿಪ್ಪರ್ ಡಿಕ್ಕಿ: 12 ಮಂದಿ ಸಜೀವ ದಹನ, 20 ಜನರಿಗೆ ಗಾಯ

ಆಂಧ್ರಪ್ರದೇಶದಲ್ಲಿ ಬಸ್-ಟಿಪ್ಪರ್ ಡಿಕ್ಕಿ: 12 ಮಂದಿ ಸಜೀವ ದಹನ, 20 ಜನರಿಗೆ...

ಶೌಚಾಲಯದಲ್ಲಿ ಫೋನ್ ಬಳಸುತ್ತೀರಾ? ನಿಮಗೆ ಗೊತ್ತಿಲ್ಲದ ಈ ಸಮಸ್ಯೆಗಳು ಕಾಡಬಹುದು!

ಶೌಚಾಲಯದಲ್ಲಿ ಫೋನ್ ಬಳಸುತ್ತೀರಾ? ನಿಮಗೆ ಗೊತ್ತಿಲ್ಲದ ಈ ಸಮಸ್ಯೆಗಳು ಕಾಡಬಹುದು! ಇತ್ತೀಚಿನ ದಿನಗಳಲ್ಲಿ...

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...