ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಡೆಂಗಿ ಪ್ರಕರಣ …. !

Date:

ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದ ಡೆಂಗಿಜ್ವರ ಹೆಚ್ಚಾಗಿದೆ . ಸಮರ್ಪಕ ನಿರ್ವಹಣೆ ಇಲ್ಲದೆ ಜನ ಡೆಂಗಿಗೆ ತುತ್ತಾಗುತ್ತಿದ್ದಾರೆ . ಇನ್ನೂ ಡೆಂಗಿ ಹರಡಿರುವ ಅಂಕಿ ಸಂಖ್ಯೆಗಳನ್ನ ನೋಡೊದಾದ್ರೆ , ಇದುವರೆಗೂ 4,055 ಮಂದಿ ಡೆಂಗಿಜ್ವರದಿಂದ ಬಳಲುತ್ತಿದ್ದು, ಅವರ ಪೈಕಿ ಚಿಕಿತ್ಸೆ ಫಲಿಸದೆ 8 ಮಂದಿ ಮೃತಪಟ್ಟಿದ್ದಾರೆ.

ಸಾಂಕ್ರಾಮಿಕ ರೋಗದಿಂದ ಬಚಾವಾಗಬೇಕಾದರೆ ಕೆಲವು ಮುನ್ಸೂಚನೆಗಳನ್ನು ಪಾಲಿಸುವಂತೆ ಆರೋಗ್ಯ ಇಲಾಖೆ ಆದೇಶಿಸಿದೆ . ಕುಡಿಯುವ ನೀರಿನ ಸಮರ್ಪಕ ಸರಬರಾಜು ಹಾಗು ನಿರ್ವಹಣೆ ಮಾಡಬೇಕು. ನಿರುಪಯುಕ್ತ ಹಾಗು ಘನತ್ಯಾಜ್ಯ ಸಂಗ್ರಹವಾಗದಂತೆ ಎಚ್ಚರ ವಹಿಸಬೇಕು.

Share post:

Subscribe

spot_imgspot_img

Popular

More like this
Related

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್: ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್: ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ...

ಮಹಿಳೆಯರು ರಾತ್ರಿ ಮಲಗುವಾಗ ಬ್ರಾ ಧರಿಸಬಾರದಂತೆ! ಯಾಕೆ ಗೊತ್ತೇ?

ಮಹಿಳೆಯರು ರಾತ್ರಿ ಮಲಗುವಾಗ ಬ್ರಾ ಧರಿಸಬಾರದಂತೆ! ಯಾಕೆ ಗೊತ್ತೇ? ಮಹಿಳೆಯರ ದಿನನಿತ್ಯದ ಉಡುಪಿನಲ್ಲಿ...

ಇಂದು ರಾಜ್ಯ ಬಜೆಟ್ ಮಂಡನೆ: 17ನೇ ಬಜೆಟ್ ಮೂಲಕ ಹೊಸ ದಾಖಲೆ ಬರೆಯಲಿರುವ ಸಿಎಂ ಸಿದ್ದರಾಮಯ್ಯ

ಇಂದು ರಾಜ್ಯ ಬಜೆಟ್ ಮಂಡನೆ: 17ನೇ ಬಜೆಟ್ ಮೂಲಕ ಹೊಸ ದಾಖಲೆ...

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಬೆಂಗಳೂರು: ದುಬೈನಲ್ಲಿ...