ಅಪಘಾತದಲ್ಲಿ ದರ್ಶನ್ ಗೆ ಗಾಯ

Date:

ಸ್ಟಾರ್ ದರ್ಶನ್ ಅವರ‌ ಕಾರು ಮೈಸೂರು ಬಳಿ ಅಪಘಾತಕ್ಕೀಡಾಗಿದ್ದು, ದರ್ಶನ್ ಅವರ ಕೈ ಮುರಿತಕ್ಕೊಳಗಾಗಿದೆ ಎಂದು ತಿಳಿದುಬಂದಿದೆ. ‌

ಮೈಸೂರಿನ ಹಿನಕಲ್ ಬಳಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ನಟ ದೇವಾರಜ್ ಹಾಹಶು ಪ್ರಜ್ವಲ್ ದೇವರಾಜ್ ಕೂಡ ಇದ್ದರು. ಅವರಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ.


ದೇವರಾಜ್ , ದರ್ಶನ್, ಪ್ರಜ್ವಲ್ ಮೂವರು ಒಂದೇ ಕಾರಿನಲ್ಲಿ ಚಲಿಸುತ್ತಿದ್ದರು. ಚಿತ್ರೀಕರಣ ಮುಗಿಸಿ ವಾಪಸ್ಸು ಬರುತ್ತಿರುವಾಗ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಗಾಯಗೊಂಡ ನಟರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ ಎಂದು ಹೇಳಲಾಗಿದೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...