ಕ್ಯಾಪ್ಟನ್ ಕೂಲ್ ಪಾಂಡೆ ವಿರುದ್ಧ ಗರಂ ಆಗಿದ್ದೇಕೆ…? ಇಲ್ಲಿದೆ ಅಸಲಿ ಕಾರಣ…!

Date:

ಕ್ಯಾಪ್ಟನ್ ಕೂಪ್ ಎಂದೇ ಪ್ರಖ್ಯಾತರಾಗಿರುವ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಪರೂಪಕ್ಕೆ ತಾಳ್ಮೆ ಕಳೆದುಕೊಂಡಿದ್ದು, ಕನ್ನಡಿಗ ಮನೀಶ್ ಪಾಂಡೆಗೆ ಅದರ ಬಿಸಿ ತಟ್ಟಿದೆ…!

ನಿನ್ನೆ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಎರಡನೇ ಟಿ20ಪಂದ್ಯದಲ್ಲಿ ಕೊನೆಯ ಓವರ್ ಗಳಲ್ಲಿ ಧೋನಿ ರನ್ ಹೆಚ್ಚಿಸಲು ವೇಗವಾಗಿ ಓಡುತ್ತಿದ್ದರು. ಇವರ ಜೊತೆ ಆಡುತ್ತಿದ್ದ ಕನ್ನಡಿಗರ ಮನೀಶ್ ಪಾಂಡೆ ಧೋನಿ ವೇಗಕ್ಕೆ ತಕ್ಕಂತೆ ಸಹಕರಿಸುತ್ತಿರುಲಿಲ್ಲ.

ಕೊನೆಯ ಓವರ್ ಮೊದಲ ಎಸೆತದ ಬಳಿಕ ಪಾಂಡೆ ಗಮನ ಬೇರೆಕಡೆ ಹರಿಸಿದ್ದರು. ಇದನ್ನು ನೋಡಿದ ಧೋನಿ…”ಆಕಡೆ ಯಾಕೆ ನೋಡ್ತಿದ್ದಿ, ನನ್ನನ್ನು ನೋಡು” ಎಂದು ಗರಂ ಆದರು.
ಧೋನಯಿ ಅಜೇಯ 52 ರನ್ ಹಾಗೂ ಪಾಂಡೆಯ ಅಜೇಯ 79 ರನ್ ಗಳ ಸಹಾಯದಿಂದ ಭಾರತ 188 ರನ್ ಗಳಿಸಿತ್ತು. ಸವಾಲಿನ ಮೊತ್ತ ಬೆನ್ನಟ್ಟಿದ ದ. ಆಫ್ರಿಕಾ 6 ವಿಕೆಟ್ ಗಳಿಂದ ಜಯಗಳಿಸಿತು.

Share post:

Subscribe

spot_imgspot_img

Popular

More like this
Related

ಕರ್ನಾಟಕದಲ್ಲಿ ಭಾರಿ ಮಳೆಯ ಮುನ್ಸೂಚನೆ: 4 ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್

ಕರ್ನಾಟಕದಲ್ಲಿ ಭಾರಿ ಮಳೆಯ ಮುನ್ಸೂಚನೆ: 4 ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್...

ಈ ಸಮಸ್ಯೆ ಇರುವವರು ಯಾವುದೇ ಕಾರಣಕ್ಕೂ ಸೀತಾಫಲ ತಿನ್ನಬಾರದು.!

ಈ ಸಮಸ್ಯೆ ಇರುವವರು ಯಾವುದೇ ಕಾರಣಕ್ಕೂ ಸೀತಾಫಲ ತಿನ್ನಬಾರದು.! ಸೀತಾಫಲ (Custard Apple)...

ಸಂತೋಷದಿಂದ ಹಬ್ಬವನ್ನು ಆಚರಿಸಿ, ಕಾಂಗ್ರೆಸ್ ಲೂಟಿಯ ವಿರುದ್ಧ ಹೋರಾಡುತ್ತೇವೆ: ನಿಖಿಲ್ ಕುಮಾರಸ್ವಾಮಿ

ಸಂತೋಷದಿಂದ ಹಬ್ಬವನ್ನು ಆಚರಿಸಿ, ಕಾಂಗ್ರೆಸ್ ಲೂಟಿಯ ವಿರುದ್ಧ ಹೋರಾಡುತ್ತೇವೆ: ನಿಖಿಲ್ ಕುಮಾರಸ್ವಾಮಿ ಬೆಂಗಳೂರು...

ಕರ್ನಾಟಕದಲ್ಲಿ ಭಾರೀ ಮಳೆ: 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಕರ್ನಾಟಕದಲ್ಲಿ ಭಾರೀ ಮಳೆ: 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ! ಬೆಂಗಳೂರು: ರಾಜ್ಯದ...