ದಿಗಂತ್ ಗೆ ಆಪರೇಷನ್ ಮಾಡಿದ ವೈದ್ಯರು ಹೇಳಿದ್ದೇನು!

Date:

ಗೋವಾ ಕಡಲತೀರದಲ್ಲಿ ಸಮ್ಮರ್ ಸಾಲ್ಟ್ ಜಂಪ್ ವೇಳೆ ದಿಂಗತ್ ಕುತ್ತಿಗೆಗೆ ಪೆಟ್ಟು ಬಿದ್ದಿತ್ತು. ಗೋವಾದಲ್ಲಿ ಪ್ರಾಥಮಿಕ ಚಿಕಿತ್ಸೆಯ ಬಳಿಕ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗಿತ್ತು.

 

 

 

ನಿನ್ನೆ 3 ಗಂಟೆ ಕಾಲ ವೈದ್ಯರು ಆಪರೇಷನ್ ಮಾಡಿದ್ದು, ಇದೀಗ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮನೆಗೆ ತೆರಳಿದ ದಿಗಂತ್ ಅವರಿಗೆ ಮೂರು ತಿಂಗಳು ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ.

 

Share post:

Subscribe

spot_imgspot_img

Popular

More like this
Related

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...