No menu items!
30.9 C
Munich
Thursday, June 18, 2026

ದಿಗಂತ್ ಗೆ ಆಪರೇಷನ್ ಮಾಡಿದ ವೈದ್ಯರು ಹೇಳಿದ್ದೇನು!

Must read

ಗೋವಾ ಕಡಲತೀರದಲ್ಲಿ ಸಮ್ಮರ್ ಸಾಲ್ಟ್ ಜಂಪ್ ವೇಳೆ ದಿಂಗತ್ ಕುತ್ತಿಗೆಗೆ ಪೆಟ್ಟು ಬಿದ್ದಿತ್ತು. ಗೋವಾದಲ್ಲಿ ಪ್ರಾಥಮಿಕ ಚಿಕಿತ್ಸೆಯ ಬಳಿಕ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗಿತ್ತು.

 

 

 

ನಿನ್ನೆ 3 ಗಂಟೆ ಕಾಲ ವೈದ್ಯರು ಆಪರೇಷನ್ ಮಾಡಿದ್ದು, ಇದೀಗ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮನೆಗೆ ತೆರಳಿದ ದಿಗಂತ್ ಅವರಿಗೆ ಮೂರು ತಿಂಗಳು ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ.

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article