ಕಾಶ್ಮೀರ ಪೈಲ್ಸ್ ಸಿನಿಮಾದ ಬಗ್ಗೆ ಇದ್ದ ಆಸಕ್ತಿ ‌ಪಂಡಿತರ ರಕ್ಷಣೆಯ ವಿಚಾರದಲ್ಲಿ ಯಾಕಿಲ್ಲ

Date:

ಬೆಂಗಳೂರು : ಕಾಶ್ಮೀರ ಪೈಲ್ಸ್ ಸಿನಿಮಾದ ಬಗ್ಗೆ ಇದ್ದ ಆಸಕ್ತಿ ‌ಪಂಡಿತರ ರಕ್ಷಣೆಯ ವಿಚಾರದಲ್ಲಿ ಯಾಕಿಲ್ಲ ಎಂದು ಶಾಸಕ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ಕಾಶ್ಮೀರದಲ್ಲಿ ಉಗ್ರರಿಂದ‌ ಹತ್ಯೆ ಭೀತಿಯಿಂದ ಕಾಶ್ಮೀರ್ ಪಂಡಿತರು ಸಾಮೂಹಿಕ ವಲಸೆ ಮಾಡುತ್ತಿದ್ದಾರೆ. ರಕ್ಷಣೆಗಾಗಿ ಕೇಂದ್ರದ ಬಳಿ ರೋಧಿಸುತ್ತಿದ್ದಾರೆ. ಆದರೆ ನಮ್ಮ ಪ್ರಧಾನಿಗೆ ಪಂಡಿತರ ರೋಧನೆ ಕಾಣಿಸುತ್ತಲೇ ಇಲ್ಲ. ಕಾಶ್ಮೀರ ಪೈಲ್ಸ್ ಸಿನಿಮಾದ ಬಗ್ಗೆ ಇದ್ದ ಆಸಕ್ತಿ ‌ಪಂಡಿತರ ರಕ್ಷಣೆಯ ವಿಚಾರದಲ್ಲಿ ಯಾಕಿಲ್ಲ. ಕೆಲದಿನಗಳಿಂದ ಕಾಶ್ಮೀರದಲ್ಲಿ ಪಂಡಿತರ ಸರಣಿ ಹತ್ಯೆ ನಡೆಯುತ್ತಿದೆ. ಕೇಂದ್ರಾಡಳಿತ ಪ್ರದೇಶ ಕಾಶ್ಮೀರ ಸಾವಿನ ಕಣಿವೆಯಾಗಿದೆ. ಈಗ ನಡೆಯುತ್ತಿರುವ ಪಂಡಿತರ ಹತ್ಯೆಗೆ ಯಾರು ಹೊಣೆ? ಹತ್ಯೆಯ ಬಗ್ಗೆ ಬಿಜೆಪಿಯ ಒಬ್ಬರೇ ನಾಯಕರು ತುಟಿ ಬಿಚ್ಚುತ್ತಿಲ್ಲ. ಕಾಶ್ಮೀರ ಫೈಲ್ಸ್ -2 ಮಾಡಲು ಈಗ ಬಿಜೆಪಿಯವರು ವಿವೇಕ್ ಅಗ್ನಿಹೋತ್ರಿಗೆ ಹೇಳುತ್ತಾರೆಯೆ? ಎಂದು ಪ್ರಶ್ನಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...

ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ!

ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ! ಬೆಂಗಳೂರು: ವಿಶ್ವವಿಖ್ಯಾತ ಬೆಂಗಳೂರು ಕರಗ...