ಕಾಶ್ಮೀರ ಪೈಲ್ಸ್ ಸಿನಿಮಾದ ಬಗ್ಗೆ ಇದ್ದ ಆಸಕ್ತಿ ‌ಪಂಡಿತರ ರಕ್ಷಣೆಯ ವಿಚಾರದಲ್ಲಿ ಯಾಕಿಲ್ಲ

Date:

ಬೆಂಗಳೂರು : ಕಾಶ್ಮೀರ ಪೈಲ್ಸ್ ಸಿನಿಮಾದ ಬಗ್ಗೆ ಇದ್ದ ಆಸಕ್ತಿ ‌ಪಂಡಿತರ ರಕ್ಷಣೆಯ ವಿಚಾರದಲ್ಲಿ ಯಾಕಿಲ್ಲ ಎಂದು ಶಾಸಕ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ಕಾಶ್ಮೀರದಲ್ಲಿ ಉಗ್ರರಿಂದ‌ ಹತ್ಯೆ ಭೀತಿಯಿಂದ ಕಾಶ್ಮೀರ್ ಪಂಡಿತರು ಸಾಮೂಹಿಕ ವಲಸೆ ಮಾಡುತ್ತಿದ್ದಾರೆ. ರಕ್ಷಣೆಗಾಗಿ ಕೇಂದ್ರದ ಬಳಿ ರೋಧಿಸುತ್ತಿದ್ದಾರೆ. ಆದರೆ ನಮ್ಮ ಪ್ರಧಾನಿಗೆ ಪಂಡಿತರ ರೋಧನೆ ಕಾಣಿಸುತ್ತಲೇ ಇಲ್ಲ. ಕಾಶ್ಮೀರ ಪೈಲ್ಸ್ ಸಿನಿಮಾದ ಬಗ್ಗೆ ಇದ್ದ ಆಸಕ್ತಿ ‌ಪಂಡಿತರ ರಕ್ಷಣೆಯ ವಿಚಾರದಲ್ಲಿ ಯಾಕಿಲ್ಲ. ಕೆಲದಿನಗಳಿಂದ ಕಾಶ್ಮೀರದಲ್ಲಿ ಪಂಡಿತರ ಸರಣಿ ಹತ್ಯೆ ನಡೆಯುತ್ತಿದೆ. ಕೇಂದ್ರಾಡಳಿತ ಪ್ರದೇಶ ಕಾಶ್ಮೀರ ಸಾವಿನ ಕಣಿವೆಯಾಗಿದೆ. ಈಗ ನಡೆಯುತ್ತಿರುವ ಪಂಡಿತರ ಹತ್ಯೆಗೆ ಯಾರು ಹೊಣೆ? ಹತ್ಯೆಯ ಬಗ್ಗೆ ಬಿಜೆಪಿಯ ಒಬ್ಬರೇ ನಾಯಕರು ತುಟಿ ಬಿಚ್ಚುತ್ತಿಲ್ಲ. ಕಾಶ್ಮೀರ ಫೈಲ್ಸ್ -2 ಮಾಡಲು ಈಗ ಬಿಜೆಪಿಯವರು ವಿವೇಕ್ ಅಗ್ನಿಹೋತ್ರಿಗೆ ಹೇಳುತ್ತಾರೆಯೆ? ಎಂದು ಪ್ರಶ್ನಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...