ಪ್ರವಾಹದ ಸುಳಿಗೆ ಸಿಕ್ಕಿದೆ ಈ ನಟಿಯ ಕುಟುಂಬ

Date:

ಮಳೆಯ ರುದ್ರ ನರ್ತನಕ್ಕೆ ಕೊಡಗು ಅಕ್ಷರಶಃ ನಲುಗಿದೆ. ಅನೇಕ ಕುಟುಂಬಗಳು ಸಂಕಷ್ಟದಲ್ಲಿವೆ. ಅವರ ರಕ್ಷಣೆ ಕಾರ್ಯ ನಡೆಯುತ್ತಿದೆ.
ಈ ನಡುವೆ ನಟಿ ದಿಶಾಪೂವಯ್ಯ ಅವರ ಕುಟುಂಬ ಸಹ ಪ್ರವಾಹದ ಸುಳಿಗೆ ಸಿಲುಕಿದ್ದು, ರಕ್ಷಣೆಗೆ ಅಂಗಲಾಚುತ್ತಿದೆ.


ದಿಶಾ ಕುಟುಂಬ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ತಿಳಿದುಬಂದಿದ್ದು, ಈ ಹಿನ್ನೆಲೆಯಲ್ಲಿ ದಿಶಾ ಅವರು ಸಿಎಂ ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡಿ, ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇವರ ಕುಟುಂಬದಲ್ಲಿ ಗರ್ಭಿಣಿ ಸಹ ಇದ್ದು, ವೈದ್ಯರು ಈ ವಾರ ಹೆರಿಗೆ ದಿನಾಂಕ ಕೊಟ್ಟಿದ್ದಾರಂತೆ. ಮಡಿಕೇರಿಯ ಮುಕ್ಕೊಡ್ಲುವಿನಲ್ಲಿ ಇವರ ಕುಟುಂಬ ಇದೆ.

Share post:

Subscribe

spot_imgspot_img

Popular

More like this
Related

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...