ಅರಮನೆ ನಗರಿಯಲ್ಲಿ ದೀಪಾವಳಿಗೆ ಭರ್ಜರಿ ತಯಾರಿ

Date:

ದೇಶದಾದ್ಯಂತ 3 ದಿನಗಳ ಕಾಲ ಬೆಳಕಿನ ಹಬ್ಬ ದೀಪಾವಳಿ ಆಚರಣೆ ನಡೆಯಲಿದ್ದು, ಅರಮನೆ ನಗರಿ ಮೈಸೂರಿನಲ್ಲೂ ದೀಪಾವಳಿ ಆಚರಿಸಲು ಜನರಿಂದ ಸಕಲ ಸಿದ್ಧತೆ ನಡೆದಿದೆ.

 

 

ದೇವರಾಜ ಮಾರುಕಟ್ಟೆ ಸೇರಿ ವಿವಿಧ ವಾಣಿಜ್ಯ ಪ್ರದೇಶಗಳಲ್ಲಿ ದೀಪಾವಳಿ ವ್ಯಾಪಾರ ಭರ್ಜರಿಯಾಗಿ ನಡೆಯುತ್ತಿದೆ.

 

ಹೂವು, ಹಣ್ಣು, ಮಾವಿನ ಸೊಪ್ಪು, ಬಾಳೆಕಂದು ಖರೀದಿಯಲ್ಲಿ ಮೈಸೂರಿಗರು ತೊಡಗಿದ್ದು, ರಸ್ತೆ ಬದಿಗಳಲ್ಲೂ ದೀಪಾವಳಿ ಖರೀದಿ ಭರದಿಂದ ಸಾಗುತ್ತಿದೆ. ಇನ್ನ ಈ ಬಾರಿಯ ದೀಪಾವಳಿಯಲ್ಲಿ ಹೂವಿನ ವ್ಯಾಪಾರ ಕುಸಿತಗೊಂಡಿದೆ ಎಂದು ಮಾರಾಟಗಾರರು ಅಳಲು‌ ತೋಡಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...