ಡಿ.ಕೆ ಶಿವಕುಮಾರ್ ಮೇಲೆ ಮುನ್ನಿಸಿಕೊಂಡ ಕಲಾವಿದರು. ಇದಕ್ಕೆ ಕಾರಣ?

Date:

ಶನಿವಾರ ರಾತ್ರಿ ಹಿರಿಯ ನಟ ಅಂಬರೀಶ್ ವಿಧಿವಶರಾದರು. ಸೋಮವಾರ ಸಂಜೆ ಅಂಬರೀಶ್ ಅವರ ಪಾರ್ಥಿವ ಶರೀರವನ್ನು ಕಂಠೀರವ ಸ್ಟುಡಿಯೋದಲ್ಲಿ ಅಗ್ನಿ ಸ್ಪರ್ಶ ಮಾಡಲಾಯಿತು. ಈ ನಡುವೆ ಅಂಬಿಯನ್ನು ಕೊನೆ ಬಾರಿ ನೋಡಿ ಕಣ್ಣುಂಬಿಕೊಳ್ಳಬೇಕು ಎಂದು ಕಲಾವಿದರು ಆಸೆ‌ ಪಡುತ್ತಿದರು.ಆದರೆ ನಟ ಅಂಬರೀಷ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಲು ಹಿರಿಯರು ಹಾಗೂ ಗಣ್ಯರನ್ನು ಕರೆಯಲಾಗುತ್ತಿತ್ತು. ಇದೇ ಸಂದರ್ಭದಲ್ಲಿ ದಿಢೀರ್ ನೇ ಮುಖ್ಯಮಂತ್ರಿ ಕುಮಾರ್ ಸ್ವಾಮಿ ಪುತ್ರ ನಿಖಿಲ್ ಅವರ ಹೆಸರು ಕರೆದು ಅಂತಿಮ ನಮನ ಸಲ್ಲಿಸಲು ಅವಕಾಶ ನೀಡಿದರು ಡಿ.ಕೆ ಶಿವಕುಮಾರ್.ಇದಾದನಂತರ ವಿಧಿ ವಿಧಾನಗಳಿಗೆ ಹೆಚ್ಚು ಸಮಯಬೇಕಾಗಿದೆ ಎಂದು ಹೇಳಿ ಕೆಲವು ಖ್ಯಾತ ನಟರಿಗೆ ಅಂಬಿಯ ಅಂತಿಮ ದರ್ಶನ ಪಡೆಯಲು ಅವಕಾಶ ಮಾಡಿಕೊಡಲಿಲ್ಲ ಡಿಕೆಶಿ. ಇದರಿಂದ ಪಾರ್ಥಿವ ಶರೀರದ ಮುಂದಿಯೇ ಕಲಾವಿದರು ಆಕ್ರೋಶ ವ್ಯಕ್ತಪಡಿಸಿದರು. ನಂತರ ಮತ್ತೊಮ್ಮೆ ಎಲ್ಲಾ ಕಲಾವಿದರನ್ನು ಅಂಬಿಗೆ ಗೌರವ ಸಲ್ಲಿಸಲು ಅವಕಾಶ ಮಾಡಿಕೊಡಲಾಯಿತು.

Share post:

Subscribe

spot_imgspot_img

Popular

More like this
Related

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ: ಡಿ.ಕೆ.ಶಿವಕುಮಾರ್

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ:...