ಇದೇನಾ ಸಭ್ಯತೆ, ಇದೇನಾ ಸಂಸ್ಕೃತಿ ..? ಪರಮೇಶ್ವರ್ ಅವ್ರೇ‌ ಇದೇನ್ರೀ…?

Date:

ಪರಮೇಶ್ವರ್ ಅವರೇ ಇದೇನಾ ಸಭ್ಯತೆ..?‌ಇದೇನಾ ಸಂಸ್ಕೃತಿ..? ಹೌದು, ಹೀಗಂತ ಕೇಳಲೇ ಬೇಕಾಗಿದೆ. ಕಾರಣ ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಅವರು ಹಿರಿತನವನ್ನು, ತಮ್ಮ ಹುದ್ದೆಯನ್ನೂ ಮರೆತಿದ್ದಾರೆ.‌

ಸ್ವ ಕ್ಷೇತ್ರ ಕೊರಟಗೆರೆ ಪಟ್ಟಣದಲ್ಲಿ ನಿನ್ನೆ ರಾತ್ರಿ ಡಾ. ಜಿ. ಪರಮೇಶ್ವರ್ ಕ್ರೀಡಾ ಹಾಗೂ ಸಾಂಸ್ಕೃತಿಕ ವೇದಿಕೆಯಿಂದ ನಡೆದ ಕಾರ್ಯಕ್ರಮದಲ್ಲಿ ಲಲನೆಯರ ಡ್ಯಾನ್ಸ್ ನಡುವೆ ಕುಳಿತಿದ್ದಾರೆ.‌’ಜನನಾಯಕ ನಮ್ಮ‌ಊರಿಗೆ’ ಹಾಡಿಗೆ ಪರಂ ಹೀರೋ ಆಗಿದ್ದಾರೆ…!


ಹುಡುಗಿಯರು ವೇದಿಕೆಯಲ್ಲಿ ಡ್ಯಾನ್ಸ್ ಮಾಡ್ತಿದ್ದು, ನಡುವೆ ಕುರ್ಚಿಯಲ್ಲಿ ಹೂವಿನ ಹಾರ ಹಾಕಿಕೊಂಡು ಪರಂ ಕುಳಿತಿದ್ದಾರೆ. ಇದು ಚುನಾವಣಾ ಗಿಮಿಕ್ ಎಂದು ಹೇಳಲಾಗುತ್ತಿದೆ. ಆದರೆ , ಚುನಾವಣೆ ಇರಲಿ ಏನೇ ಇರಲಿ ಸಭ್ಯತೆ ಮರೆತು‌ ವರ್ತಿಸೋದು ಸರಿಯೇ? ಎಂಬ ಟೀಕೆ‌ ವ್ಯಕ್ತವಾಗಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಘೋರ ಘಟನೆ: ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ!

ಬೆಂಗಳೂರಿನಲ್ಲಿ ಘೋರ ಘಟನೆ: ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ! ಬೆಂಗಳೂರು: ಬಾಗಲಗುಂಟೆ...

Bangalore: ಬಾರ್‌ʼನಲ್ಲಿ ಕುಡಿಯಲು ಹೋದ ವ್ಯಕ್ತಿ ನಿಗೂಢ ಸಾವು!

Bangalore: ಬಾರ್‌ʼನಲ್ಲಿ ಕುಡಿಯಲು ಹೋದ ವ್ಯಕ್ತಿ ನಿಗೂಢ ಸಾವು! ಬೆಂಗಳೂರು: ಬಾರ್‌ಗೆ ಕುಡಿಯಲು...

ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಹವಾಮಾನ ಇಲಾಖೆ 

ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಹವಾಮಾನ ಇಲಾಖೆ  ಬೆಂಗಳೂರು: ರಾಜ್ಯದ...

ಹೃದಯ ಸಮಸ್ಯೆ ಇದ್ದವರಿಗೆ ದಾಳಿಂಬೆ ಬೆಸ್ಟ್ ಅಂತೆ; ನೀವು ಕೂಡ ತಪ್ಪದೇ ಸೇವಿಸಿ

ಹೃದಯ ಸಮಸ್ಯೆ ಇದ್ದವರಿಗೆ ದಾಳಿಂಬೆ ಬೆಸ್ಟ್ ಅಂತೆ; ನೀವು ಕೂಡ ತಪ್ಪದೇ...