ಯುಪಿಎಸ್ ಸಿ ಪರೀಕ್ಷೆಯಲ್ಲಿ ರಾಜ್ ಕುಮಾರ್ ಅಕಾಡೆಮಿಯ ಸಾಧನೆ ಹೇಗಿದೆ ಗೊತ್ತಾ? ರಾಜ್ಯದ ಯಶಸ್ಸಿನಲ್ಲಿ ಈ ಅಕಾಡೆಮಿಯದ್ದೇ ಸಿಂಹಪಾಲು….!

Date:

ಯುಪಿಎಸ್ ಸಿ ಫಲಿತಾಂಶ ಹೊರಬಿದ್ದಿದೆ. ಕರ್ನಾಟಕದ ಒಟ್ಟು 27 ಅಭ್ಯರ್ಥಿಗಳು ಯಶಸ್ವಿಯಾಗಿದ್ದಾರೆ. ಇವರಲ್ಲಿ ರಾಜ್ ಕುಮಾರ್ ಸಿವಿಲ್ ಸರ್ವಿಸ್ ಅಕಾಡೆಮಿಯಿಂದ 16 ಮಂದಿ ತೇರ್ಗಡೆಯಾಗಿದ್ದು ಇದು ಮೊದಲ‌ ವರ್ಷದ ಸಾಧನೆ.
ಮೊದಲ ವರ್ಷದಲ್ಲೇ ರಾಜ್ ಕುಮಾರ್ ಅಕಾಡೆಮಿಯ ಅಭ್ಯರ್ಥಿಗಳು ಇಷ್ಟೊಂದು ಸಂಖ್ಯೆಯಲ್ಲಿ ತೇರ್ಗಡೆಯಾಗಿರುವುದು ಅತ್ಯುತ್ತಮ ಸಾಧನೆಯೇ ಸರಿ.


ಸಿವಿಲ್ ಸರ್ವೀಸ್ ಪರೀಕ್ಷೆಯಲ್ಲಿ ತೇರ್ಗಡೆಯಾದ ರಾಜ್ಯದ ಅಭ್ಯರ್ಥಿಗಳಲ್ಲಿ ರಾಜ್ ಅಕಾಡೆಮಿಯದ್ದೇ ಸಿಂಹಪಾಲು ಎಂಬುದು ಗಮನಿಸ ಬೇಕಾದ ಅಂಶ.‌

Share post:

Subscribe

spot_imgspot_img

Popular

More like this
Related

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ!

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ! ಬೆಂಗಳೂರು: ಡಿಜಿಪಿ...

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ ಬೆಂಗಳೂರು: ಪ್ರಧಾನಮಂತ್ರಿ...

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ ರೆಡ್ಡಿ ಆರೋಪ

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ...

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು!

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು! ಉಗುರು ಕಚ್ಚುವುದು...