ಎಬಿಡಿ ಅನುಪಸ್ಥಿತಿಯಲ್ಲಿ ಅಭಿಮಾನಿಗಳಿಗೆ ಖುಷಿಕೊಟ್ಟಿದ್ದು ದ್ರಾವಿಡ್….!

Date:

ನಿನ್ನೆ ರಾಯಲ್ ಚಾಲೆಂಜರ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಹಣಾಹಣಿಗೆ ಬೆಂಗಳೂರಿನ ಚಿನ್ನ ಸ್ವಾಮಿ ಕ್ರೀಡಾಂಗಣ ಸಾಕ್ಷಿಯಾಗಿತ್ತು.
ಆರ್ ಸಿ ಬಿ‌ ಗೆದ್ದೇ ಗೆಲ್ಲುತ್ತೆ ಎಂಬ ಆಸೆಯೊಂದಿಗೆ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆರೆದಿದ್ದರು.
ಟಾಸ್ ಗೆದ್ದ ಕೆಕೆಆರ್ ನಾಯಕ ದಿನೇಶ್ ಕಾರ್ತಿಕ್ ವಿರಾಟ್ ಕೊಹ್ಲಿ ನೇತೃತ್ವದ ಆರ್ ಸಿಬಿಯನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು.
ಮೊದಲು ಆರ್ ಸಿಬಿ ಬ್ಯಾಟಿಂಗ್… ಸಿಕ್ಸರ್, ಬೌಂಡರಿಗಳ ಸುರಿಮಳೆ ಗ್ಯಾರೆಂಟಿ ಅಂತ ಅಭಿಮಾನಿಗಳು ಕಾದಿದ್ರು. ಆದರೆ ಎ ಬಿ ಡಿವಿಲಿಯರ್ಸ್ ಈ ಪಂದ್ಯದಲ್ಲಿ ಕಣಕ್ಕಿಳಿಯುತ್ತಿಲ್ಲ ಎಂಬ ಸುದ್ದಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿತ್ತು.


ಅನಾರೋಗ್ಯ ಕಾರಣದಿಂದ ಎ ಬಿ ಡಿ ಬರ್ಲಿಲ್ಲ ಎಂದು ಬೇಜಾರಲಿದ್ದ ಅಭಿಮಾನಿಗಳಿಗೆ ದ್ರಾವಿಡ್ ಖುಷಿಕೊಟ್ರು.


ಹೌದು, ನಿನ್ನೆ ನಡೆದ ಪಂದ್ಯದಲ್ಲಿ ಎ ಬಿ ಡಿವಿಲಿಯರ್ಸ್ ಅಲಭ್ಯರಾಗಿದ್ರು. ಇದರಿಂದ ಅಭಿಮಾನಿಗಳಿಗೆ ಬೇಜಾರಿತ್ತು. ಆದರೆ , ಹೆಮ್ಮೆಯ ಕನ್ನಡಿಗ , ವಿಶ್ವಶ್ರೇಷ್ಠ ಕ್ರಿಕೆಟಿಗ, ಭಾರತ ಕಿರಿಯರ ತಂಡದ ಗುರು ರಾಹುಲ್ ದ್ರಾವಿಡ್ ನಿನ್ನೆಯ ಪಂದ್ಯ ವೀಕ್ಷಿಸಲು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬಂದಿದ್ದರು. ಅವರನ್ನು ‌ಕಂಡ ಅಭಿಮಾನಿಗಳ ಸಂತೋಷಕ್ಕೆ ಪಾರವೇ ಇರಲಿಲ್ಲ.‌ದ್ರಾವಿಡ್ ಅವರನ್ನು ನೋಡುತ್ತಿದ್ದಂತೆ ಸಂಭ್ರಮದ ಕೂಗು‌ ಮುಗಿಲುಮುಟ್ಟಿತ್ತು.

Share post:

Subscribe

spot_imgspot_img

Popular

More like this
Related

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ! ಕನ್ನಡದ ಪ್ರಸಿದ್ಧ ರಿಯಾಲಿಟಿ...

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...