ದ್ರಾವಿಡ್ ನನ್ನ ಯಶಸ್ಸಿಗೆ ಕಾರಣ ಎಂದ ಖಲೀಲ್

Date:

ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ ಆಯ್ಕೆಯಾಗಿರುವ ಯುವ ವೇಗಿ ಖಲೀಲ್ ನನ್ನ ಯಶಸ್ಸಿಗೆ ಗುರು ರಾಹುಲ್ ದ್ರಾವಿಡ್ ಕಾರಣ ಎಂದು ಹೇಳಿಕೊಂಡಿದ್ದಾರೆ.

ಏಷ್ಯಾಕಪ್ ಗೆ ಆಯ್ಕೆಯಾಗಿರುವ ಸುದ್ದಿ ಕೇಳಿ ಸಂತೋಷ ಉಂಟಾಯಿತು. ಇದಕ್ಕಾಗಿ ನಾನು ದ್ರಾವಿಡ್ ಅವರಿಗೆ ಧನ್ಯವಾದ ತಿಳಿಸುತ್ತೇನೆ. ಅವರು ನನ್ನ ಕ್ರಿಕೆಟ್ ಜೀವನದ ಪ್ರಮುಖ ಮಾರ್ಗದರ್ಶಕರು ಎಂದು ಹೇಳಿಕೊಂಡಿದ್ದಾರೆ.


ಎಲ್ಲಾ ಯುವ ಆಟಗಾರರಂತೆ ಟೀಂ ಇಂಡಿಯಾದ ಭಾಗವಾಗಿ ಆಡುವುದು ನನ್ನ ಕನಸಾಗಿತ್ತು. ಇದೀಗ ಈ ಅವಕಾಶ ಸಿಕ್ಕಿರುವುದು ನನಗೆ ನಂಬಲು ಅಸಾಧ್ಯವಾಗಿದೆ.‌ತುಂಬಾ ಸಂತೋಷವಾಗಿದೆ. ನನ್ನನ್ನು ಒಬ್ಬ ಬೌಲರ್ ಆಗಿ ರೂಪಿಸಿದ ರಾಹುಲ್ ದ್ರಾವಿಡ್ ಅವರಿಗೆ‌ ನನ್ನ ಧನ್ಯವಾದ ಎಂದಿದ್ದಾರೆ.
ಅದೇರೀತಿ ನಾನು ಟೀಂ ಇಂಡಿಯಾದ ಮಾಜಿ ವೇಗಿ ಜಹೀರ್ ಖಾನ್ ಅವರನ್ನು ಅನುಕರಿಸಿ ಬೌಲಿಂಗ್ ಮಾಡಲು ಕಲಿತಿದ್ದು, ಜಹೀರ್ ನನ್ನ ಹೀರೋ ಎಂದು ಖಲೀಲ್ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...