ಬೆಂಗಳೂರು : ಶಾಸಕರು ಸೇರಿ 15 ಕ್ಕೂ ಹೆಚ್ಚು ಮುಖಂಡರಿಗೆ ಇ ಮೇಲ್ ಮೂಲಕ ದುಷ್ಕರ್ಮಿಗಳು ಕೊಲೆ ಬೆದರಿಕೆ ಹಾಕಿದ್ದಾರೆ. ಶಾಸಕರಾದ ಅರವಿಂದ್ ಲಿಂಬಾವಳಿ, ಅಖಂಡ ಶ್ರೀನಿವಾಸ ಮೂರ್ತಿ, ಎಂ, ಚಂದ್ರಪ್ಪ, ಗೂಳಿಹಟ್ಟಿ ಶೇಖರ್, ಡಿ.ಎಸ್. ಹುಲಗೇರಿ, ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಸೇರಿ 15 ಜನರಿಗೆ ಇ ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ. ಪೊಲೀಸ್ ಕಂಟ್ರೋಲ್ ರೂಂ ಗೆ ಬೆದರಿಕೆ ಪತ್ರದ ಮಾಹಿತಿ ದೊರೆತಿದೆ. ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಶಾಸಕರು ಮತ್ತು ಮುಖಂಡರಿಗೆ ಪೊಲೀಸರು ಸೂಚಿಸಿದ್ದಾರೆ. ಇನ್ನು ಪತ್ರ ಯಾರು ಬರೆದಿದ್ದಾರೆ ಎಂಬ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ಧಾರೆ.
Latest article
ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು
ಚಿತ್ರದುರ್ಗ: ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿಯೊಬ್ಬರು ಲೋ ಬಿಪಿಯಿಂದ ಮೃತಪಟ್ಟಿರುವ ಘಟನೆ ಚಳ್ಳಕೆರೆಯ ಹೊಟ್ಟೆಪ್ಪನಹಳ್ಳಿಯಲ್ಲಿ ನಡೆದಿದೆ. ಚಳ್ಳಕೆರೆ ಪಟ್ಟಣದ ವಿಠಲ ನಗರದ ಯಶೋಧಮ್ಮ (55) ಮೃತ ಮಹಿಳಾ ಸಿಬ್ಬಂದಿ. ಯಶೋದಮ್ಮ ಅವರು...
ಹಸೆಮಣೆ ಏರುವ ಮುನ್ನ ಹಕ್ಕು ಚಲಾಯಿಸಿದ ಮಧು ಮಗಳು
ಚಿಕ್ಕಮಗಳೂರು: ಲೋಕಸಭಾ ಚುನಾವಣೆ ರಂಗೇರಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮತ್ತು ಕಾಂಗ್ರೆಸ್ ಪಕ್ಷದ ಮಧ್ಯೆ ತೀವ್ರ ಪೈಪೋಟಿ ನಡೆಸುತ್ತಿದೆ. ಅಂತೆಯೇ ಯುವತಿಯೊಬ್ಬಳು ಹಸೆಮಣೆ ಏರುವ ಮುನ್ನ ಮತ ಚಲಾಯಿಸಿ ಜನರ ಗಮನ...
ಮತದಾನ ಮಾಡಲು ಬಂದ ಮಹಿಳೆಗೆ ಹೃದಯ ಸ್ತಂಭನ: ಜೀವ ಉಳಿಸಿದ ಸ್ಥಳದಲ್ಲೇ ಇದ್ದ ವೈದ್ಯರು
ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಬಿರುಸಾಗಿ ನಡೆಯುತ್ತಿದೆ. ಇದರ ಮತದಾನ ಮಾಡಲು ಬಂದ ಮಹಿಳೆಗೆ ಹೃದಯ ಸ್ತಂಭನವಾಗಿರುವ ಘಟನೆ ಬೆಂಗಳೂರಿನ ಜೆ.ಪಿ.ನಗರ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ನಡೆದಿದೆ. ಮತಗಟ್ಟೆಗೆ...
order atorvastatin 20mg pills lipitor 80mg pill order atorvastatin 20mg generic