ED ದಾಳಿಯಿಂದ ಸರ್ಕಾರಕ್ಕೆ ಮುಜುಗರ ಆಗಿದೆ ಅನ್ನುವ ಪ್ರಶ್ನೆ ಬರಲ್ಲ !

Date:

ಬೆಂಗಳೂರು: ವಾಲ್ಮೀಕಿ ನಿಗಮ ಹಗರಣ ಸಂಬಂಧ ಎಸ್ಐಟಿ, ಬಿ.ನಾಗೇಂದ್ರ, ಬಸನಗೌಡ ದದ್ದಲ್ ಪಿಎಗಳು ಹೇಳಿಕೆ ಕೊಟ್ಟ ಆಧಾರದಲ್ಲಿ ವಿಚಾರಣೆ ಮಾಡಿದ್ದಾರೆ. ಇವತ್ತೂ ಅವರ ವಿಚಾರಣೆ ಮುಂದುವರೆಯಲಿದೆ. ಈ‌ ಮಧ್ಯೆ ಇಡಿಯವರು ದಾಳಿ ಮಾಡಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ದಾಳಿ ಬಗ್ಗೆ ಇಡಿಯವರಾಗಲೀ, ಸಿಬಿಐನವರಾಗಲೀ ರಾಜ್ಯ ಸರ್ಕಾರಕ್ಕೆ ತಿಳಿಸಲ್ಲ. ಅವರು ದಾಳಿ‌ ಮಾಡುವ ಕೆಲಸ ಮಾಡಿದ್ದಾರೆ. ಅದು ಅವರ ಕೆಲಸ. ಇದರಿಂದ ಸರ್ಕಾರಕ್ಕೆ ಮುಜುಗರ ಆಗಿದೆ ಅನ್ನುವ ಪ್ರಶ್ನೆ ಬರಲ್ಲ. ಇಡಿ ದಾಳಿಯಿಂದ ವಾಲ್ಮೀಕಿ ನಿಗಮದ ಅವ್ಯವಹಾರದಲ್ಲಿ ನಾಗೇಂದ್ರ ಹಾಗೂ ದದ್ದಲ್ ಅವರ ಪಾತ್ರವಿದೆ ಎಂತ ನಾವು ಊಹೆ ಮಾಡುವುದಕ್ಕೆ ಆಗುವುದಿಲ್ಲ ಎಂದರು.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...