ಪಾಲಕ್ಕಾಡ್ನ ಜಾತ್ರೋತ್ಸವದ ಮೆರವಣಿಗೆ ಸಂದರ್ಭದಲ್ಲಿ ಮದವೇರಿದ ಆನೆಯೊಂದು ಮನಸೋಯಿಚ್ಛೆ ನಡೆದುಕೊಂಡು ಸಿಕ್ಕ-ಸಿಕ್ಕ ಆಟೋ, ಬೈಕ್ , ಸೇರಿದಂತೆ ಹಲವು ವಾಹನವನ್ನು ತನ್ನ ಸೊಂಡಲಿನಿಂದ ಜಖಂಗೊಳಿಸಿ ಸಾರ್ವಜನಿಕ ಆಸ್ತಿಪಾಸ್ತಿ ನಾಶಗೊಳಿಸಿದೆ. ಸತತ ಮೂರು ಗಂಟೆಗಳ ಕಾಲ ಆರ್ಭಟಿಸಿದ ಗಜರಾಜನನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಕಡೆಗೂ ನಿಯಂತ್ರಣಕ್ಕೆ ತಂದರು.
ಆ ವಿಡಿಯೋ ವೈರಲ್ ಆಗಿದ್ದು ಇಲ್ಲಿದೆ ನೋಡಿ.
https://youtu.be/zqEDQU1_W-M
Download Android App Now Click Here
Like us on Facebook The New India Times
www.facebook.com/thenewindiantimes
TNIT Whats App No : 97316 23333
Send Your Stories to : tnitkannada@gmail.com
ಕನ್ನಡ ಸಿನಿಮಾ ಉದ್ದಾರ ಆಗಬೇಕಂದ್ರೆ…..!
ಈ ಫೋನ್ ಬುಕಿಂಗ್ ಮಾಡಿದರೆ 10 ವರುಷಗಳ ಬಳಿಕ ಡ್ರೋನ್ ಮೂಲಕ ಫೋನ್ ಡೆಲಿವರಿ ಅಂತೆ.!
ಮಂಗಳನಲ್ಲಿಗೆ ಮೂರೇ ದಿನಕ್ಕೆ ಹೋಗ್ಬಹುದು
ಬೆಂಗಳೂರಲ್ಲಿ ಕನ್ನಡ ಮಾತನಾಡೋರು 34% ಮಾತ್ರ..! ಕನ್ನಡ ಮಾಯವಾಗ್ತಿದೆ…ರಾಜಧಾನಿಯಲ್ಲಿ ಕನ್ನಡ ನಶಿಸಿ ಹೋಗ್ತಿದೆ..!
ತಣ್ಣಗಿದ್ದ ಬೆಂಗಳೂರು ಯಾಕೆ ಹೀಗೆ ಉರೀತಿದೆ..?! ಬೆಂಗಳೂರಿನಲ್ಲಿ ದಾಖಲೆಯ ತಾಪಮಾನ ಏರಿಕೆ..!