ಅತ್ಯಾಚಾರಿಗಳು, ರೌಡಿಗಳು, ಸರಗಳ್ಳರನ್ನು ಎನ್ಕೌಂಟರ್ ಮಾಡಿ : ಇದು ಗೃಹಸಚಿವರು ನೀಡಿದ ಸಂದೇಶ…!

Date:

ರೌಡಿಗಳು ಪೊಲೀಸರ ಮೇಲೆ ನಡೆಸಿದ ದಾಳಿ, ಪೊಲೀಸ್ ಅಧಿಕಾರಿಯೊಬ್ಬರ ಪತ್ನಿಯ ಮಾಂಗಲ್ಯ ಸರ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಸಮಧಾನ ವ್ಯಕ್ತಪಡಿಸಿರುವ ಗೃಹಸಚಿವ ರಾಮಲಿಂಗರೆಡ್ಡಿ ರೌಡಿಗಳು, ಅತ್ಯಾಚಾರಿಗಳು, ಸರಗಳ್ಳರನ್ನು ಮುಲಾಜಿಲ್ಲದೆ ಎನ್ಕೌಂಟರ್ ಮಾಡಿ ಎಂದು ಪೊಲೀಸರಿಗೆ ಹೇಳಿದ್ದಾರೆ…!


ಕಾನೂನು ಸುವ್ಯವಸ್ಥೆ ಕಾಪಾಡೋದು ನಮ್ಮ ಕರ್ತವ್ಯ.ಅದಕ್ಕಾಗಿಯೇ ಪೊಲೀಸರಿಗೆ ಗನ್ ನೀಡಿರುವುದು‌.‌ ಅದಿರೋದು ಅಪರಾಧಿಗಳನ್ನು ಶಿಕ್ಷಿಸಲು. ಆಭರಣಗಳಂತೆ ಇಟ್ಟುಕೊಳ್ಳುವುದಕ್ಕಲ್ಲ. ಕ್ರಿಮಿನಲ್ ಗಳನ್ನು‌ ಮಟ್ಟಹಾಕಿ. ಪೊಲೀಸರ ಹಿಂದೆ ನಾನಿರ್ತೀನಿ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ ಮೋದಿ ವಾಗ್ದಾಳಿ

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್ ಮೇಲೆ ಹಲ್ಲೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್...

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್, ಫೈನಲ್ ಗೆಲುವಿಗೆ ಕುತೂಹಲ

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್,...

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...