ಅತ್ಯಾಚಾರಿಗಳು, ರೌಡಿಗಳು, ಸರಗಳ್ಳರನ್ನು ಎನ್ಕೌಂಟರ್ ಮಾಡಿ : ಇದು ಗೃಹಸಚಿವರು ನೀಡಿದ ಸಂದೇಶ…!

Date:

ರೌಡಿಗಳು ಪೊಲೀಸರ ಮೇಲೆ ನಡೆಸಿದ ದಾಳಿ, ಪೊಲೀಸ್ ಅಧಿಕಾರಿಯೊಬ್ಬರ ಪತ್ನಿಯ ಮಾಂಗಲ್ಯ ಸರ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಸಮಧಾನ ವ್ಯಕ್ತಪಡಿಸಿರುವ ಗೃಹಸಚಿವ ರಾಮಲಿಂಗರೆಡ್ಡಿ ರೌಡಿಗಳು, ಅತ್ಯಾಚಾರಿಗಳು, ಸರಗಳ್ಳರನ್ನು ಮುಲಾಜಿಲ್ಲದೆ ಎನ್ಕೌಂಟರ್ ಮಾಡಿ ಎಂದು ಪೊಲೀಸರಿಗೆ ಹೇಳಿದ್ದಾರೆ…!


ಕಾನೂನು ಸುವ್ಯವಸ್ಥೆ ಕಾಪಾಡೋದು ನಮ್ಮ ಕರ್ತವ್ಯ.ಅದಕ್ಕಾಗಿಯೇ ಪೊಲೀಸರಿಗೆ ಗನ್ ನೀಡಿರುವುದು‌.‌ ಅದಿರೋದು ಅಪರಾಧಿಗಳನ್ನು ಶಿಕ್ಷಿಸಲು. ಆಭರಣಗಳಂತೆ ಇಟ್ಟುಕೊಳ್ಳುವುದಕ್ಕಲ್ಲ. ಕ್ರಿಮಿನಲ್ ಗಳನ್ನು‌ ಮಟ್ಟಹಾಕಿ. ಪೊಲೀಸರ ಹಿಂದೆ ನಾನಿರ್ತೀನಿ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...