ಹಳೆನೋಟು ಬದಲಾವಣೆ ಹಗರಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ?

Date:

ನೋಟು ಅಮಾನ್ಯೀಕರಣದ ಬಳಿಕ ಬೆಂಗಳೂರು ಒನ್ ಮೂಲಕ ಸುಮಾರು 410 ಕೋಟಿ ರೂ ಅವ್ಯವಹಾರ ನಡೆಸಿರುವ ಆರೋಪ ಮಾಜಿ ಸಿಎಂ ಸಿದ್ದರಾಮಯ್ಯ , ಸಚಿವ ಕೆ.ಜೆ ಜಾರ್ಜ್ ಮತ್ತು ಶಾಸಕ ಭೈರತಿ ಬಸವರಾಜ್ ವಿರುದ್ಧ ಕೇಳಿಬಂದಿದೆ. ಈ ಮೂವರು ಅಕ್ರಮವಾಗಿ 410 ಕೋಟಿ ರೂ ನೋಟು ಬದಲಾವಣೆ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡರೊಬ್ಬರು ಆರೋಪಿಸಿದ್ದಾರೆ.

ಬಿಜೆಪಿಯ ಬೆಂಗಳೂರು ನಗರ ವಕ್ತಾರ ಎನ್ ಆರ್ ರಮೇಶ್ ಅವರು ಈ ಬಗ್ಗೆ ಇಂದು ಮಾಧ್ಯಮಗೋಷ್ಠೀಯಲ್ಲಿ ಮಾತನಾಡಿ ಹಗರಣಕ್ಕೆ ಸಂಬಂಧಪಟ್ಟಂತೆ ದಾಖಲೆಗಳನ್ನು ಬಿಡುಗಡೆ ಮಾಡಿ ಮಾತನಾಡಿದರು.

ಇದೇ ವೇಳೆ ಅವರು ಮಾತನಾಡಿ ಬೆಂಗಳೂರು ಒನ್ ನಲ್ಲಿ ಗ್ರಾಹಕರಿಂದ ಸಂಗ್ರಹವಾದ ಸಣ್ಣ ಮೊತ್ತದ ಹಣವನ್ನು ಅಕ್ರಮವಾಗಿ ಕೆಜೆ ಜಾರ್ಜ್, ಸಿದ್ರಾಮಯ್ಯ ಮತ್ತು ಭೈರತಿ ಬಸವರಾಜ್ ಅವರು ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನುವ ಗಂಭೀರ ಆರೋಪವನ್ನು ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...