ದೀಪಾವಳಿ ಬೆಳಕಲ್ಲಿ ಬದಕು ಕತ್ತಲಾಗದಿರಲಿ

Date:

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಮನೆ ಮಾಡಿದೆ. ಪಟಾಕಿ ಸಿಡಿಸುವ ವೇಳೆ ಹೆಚ್ಚಿನ ಅನಾಹುತಗಳು ಸಂಭವಿಸುವ ಹಿನ್ನೆಲೆ ಕೆ.ಆರ್.ಆಸ್ಪತ್ರೆಯ ನೇತ್ರ ಚಿಕಿತ್ಸಾ ವಿಭಾಗದಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

 

ಪಟಾಕಿ ಅವಘಡಗಳಿಂದ‌ ಕಣ್ಣಿನ ತೊಂದರೆಗೆ ಒಳಗಾಗುವವರೇ ಹೆಚ್ಚಾಗಿದ್ದು, ದಿನದ 24 ಗಂಟೆ ಚಿಕಿತ್ಸೆ ನೀಡಲು KR.ಆಸ್ಪತ್ರೆಯ ನೇತ್ರ ಚಿಕಿತ್ಸಾ ವಿಭಾಗದ ಸಿಬ್ಬಂದಿ ಸನ್ನದ್ಧರಾಗಿದ್ದಾರೆ.

ಇನ್ನ ಪಟಾಕಿ ಸಿಡಿಸುವ ವೇಳೆ ಅವಘಡಕ್ಕೀಡಾಗಿ ಆಸ್ಪತ್ರೆಗೆ ಬರುವವರಿಗೆ ಚಿಕಿತ್ಸೆ ನೀಡಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ನೇತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥೆ ಡಾ.ಶುಭ್ರತಾ ತಿಳಿಸಿದ್ರು.

Share post:

Subscribe

spot_imgspot_img

Popular

More like this
Related

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...