ವಿದ್ಯುತ್ ಕಂಬದಲ್ಲೇ ನೇತಾಡಿತು ಹೆಸ್ಕಾಂ ಸಿಬ್ಬಂದಿಯ ಶವ‌….!

Date:

ವಿದ್ಯುತ್ ಅವಘಡದಿಂದ ಹೆಸ್ಕಾಂ (ಹುಬ್ಬಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ) ಸಿಬ್ಬಂದಿ ಸಾವನ್ನಪ್ಪಿ, ಆತನ ಮೃತದೇಹ ವಿದ್ಯುತ್ ಕಂಬದಲ್ಲೇ ನೇತಾಡಿದ ಘಟನೆ ಗದಗದ ಸೊರಟೂರು ಬಳಿ ನಡೆದಿದೆ.


ಚನ್ನಯ್ಯ ವೀರಯ್ಯ ಸೊಪ್ಪಿನ ಮಠ (22), ಮೃತ. ಶಿರಹಟ್ಟಿ ಹೆಸ್ಕಾಂ ವಿಭಾಗದಲ್ಲಿ ಇವರು ಕಾರ್ಯನಿರ್ವಹಿಸುತ್ತಿದ್ದರು. ವಿದ್ಯುತ್ ಲೈನ್ ದುರಸ್ತಿ ವೇಳೆ ಈ ಘಟನೆ ನಡೆದಿದೆ. ಲೈನ್ ದುರಸ್ತಿ ಸಮಯದಲ್ಲಿ ಹೈ ಟೆನ್ಷನ್ ತಂತಿ ತಗಲಿ ಚನ್ನಯ್ಯ ಮೃತಪಟ್ಟು, ಅವರ ಮೃತದೇಹ ಕಂಬದಲ್ಲೇ ನೇತಾಡಿದೆ…!
ಸಹೋದ್ಯೋಗಿಗಳನ್ನು ಕಳುಹಿಸಿದೆ ಒಬ್ಬನನ್ನೇ ಕಳುಹಿಸಿದ್ದರಿಂದ ಈ ದುರಂತ ನಡೆದಿದೆ ಎಂಬುದು ಕುಟುಂಬಸ್ಥರ ಆರೋಪ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...