ವಿದ್ಯುತ್ ಕಂಬದಲ್ಲೇ ನೇತಾಡಿತು ಹೆಸ್ಕಾಂ ಸಿಬ್ಬಂದಿಯ ಶವ‌….!

Date:

ವಿದ್ಯುತ್ ಅವಘಡದಿಂದ ಹೆಸ್ಕಾಂ (ಹುಬ್ಬಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ) ಸಿಬ್ಬಂದಿ ಸಾವನ್ನಪ್ಪಿ, ಆತನ ಮೃತದೇಹ ವಿದ್ಯುತ್ ಕಂಬದಲ್ಲೇ ನೇತಾಡಿದ ಘಟನೆ ಗದಗದ ಸೊರಟೂರು ಬಳಿ ನಡೆದಿದೆ.


ಚನ್ನಯ್ಯ ವೀರಯ್ಯ ಸೊಪ್ಪಿನ ಮಠ (22), ಮೃತ. ಶಿರಹಟ್ಟಿ ಹೆಸ್ಕಾಂ ವಿಭಾಗದಲ್ಲಿ ಇವರು ಕಾರ್ಯನಿರ್ವಹಿಸುತ್ತಿದ್ದರು. ವಿದ್ಯುತ್ ಲೈನ್ ದುರಸ್ತಿ ವೇಳೆ ಈ ಘಟನೆ ನಡೆದಿದೆ. ಲೈನ್ ದುರಸ್ತಿ ಸಮಯದಲ್ಲಿ ಹೈ ಟೆನ್ಷನ್ ತಂತಿ ತಗಲಿ ಚನ್ನಯ್ಯ ಮೃತಪಟ್ಟು, ಅವರ ಮೃತದೇಹ ಕಂಬದಲ್ಲೇ ನೇತಾಡಿದೆ…!
ಸಹೋದ್ಯೋಗಿಗಳನ್ನು ಕಳುಹಿಸಿದೆ ಒಬ್ಬನನ್ನೇ ಕಳುಹಿಸಿದ್ದರಿಂದ ಈ ದುರಂತ ನಡೆದಿದೆ ಎಂಬುದು ಕುಟುಂಬಸ್ಥರ ಆರೋಪ.

Share post:

Subscribe

spot_imgspot_img

Popular

More like this
Related

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..?

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..? ಮನೆಯ ಅಂಗಳದಲ್ಲಿ ಬೆಳೆದ ತುಳಸಿ...

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...