ಗಂಧದ ಗುಡಿ ಸಕ್ಸಸ್ ಗೆ ನಮಿಸಿದ ಅಶ್ವಿನಿ

Date:

ರಾಜ್ಯಾದ್ಯಂತ ‘ಗಂಧದಗುಡಿ’ ಸಿನಿಮಾ ಭರ್ಜರಿ ಪ್ರದರ್ಶನವನ್ನು ಕಾಣುತ್ತಿದ್ದು, ಪ್ರಸಿದ್ಧ ನಿಮಿಷಾಂಬ ದೇಗುಲಕ್ಕೆ ಅಶ್ವಿನಿ ಪುನೀತ್ ರಾಜ್ಕುಮಾರ್ ಭೇಟಿ ನೀಡಿದ್ರು. ಶ್ರೀರಂಗಪಟ್ಟಣದ ಗಂಜಾಮ್ನ ಶ್ರೀ ನಿಮಿಷಾಂಬ ದೇಗುಲಕ್ಕೆ ಅಶ್ವಿನಿ ಭೇಟಿ ನೀಡಿ ಗಂಧದಗುಡಿ ಸಕ್ಸಸ್ಗೆ ವಿಶೇಷ ಪೂಜೆ ಸಲ್ಲಿಸಿದ್ರು.

ಈ ವೇಳೆ ಅಶ್ವಿನಿ ಪುನೀತ್ ರಾಜ್ಕುಮಾರ್ಗೆ ‘ಗಂಧದಗುಡಿ’ ನಿರ್ದೇಶಕ ಅಮೋಘವರ್ಷ ಸಾಥ್ ನೀಡಿದ್ರು. ಬಳಿಕ ಮಾತ್ನಾಡಿದ ಅಮೋಘವರ್ಷ, ಅಪ್ಪು ಅಂದ್ರೆ ಪ್ರೀತಿ, ಅದನ್ನು ಅವರ ಅಭಿಮಾನಿಗಳ ಹೃದಯದಲ್ಲೇ ಕಾಣಬಹುದು. ಅಭಿಮಾನಿಗಳು ಸಿನಿಮಾವನ್ನು ನೋಡಿ ಖುಷಿಪಟ್ಟರೆ ನಮಗೆ ಅದೇ ಸಂತೋಷ. ಅಪ್ಪು ಅವರು ಹೇಳಿದ್ದನ್ನ ಅಳವಡಿಸಿಕೊಂಡ್ರೆ, ನಮ್ಮಲ್ಲೆ ಅಪ್ಪು ಸರ್ ನಾ ಕಾಣ್ತೇವೆ. ಅಪ್ಪು ಸರ್ ಜೊತೆ ಶೂಟಿಂಗ್ ಸಮಯದಲ್ಲಿ ನಾನು ಕಾಲ ಕಳೆದಿದ್ದು, ಈ ಸಮಯದಲ್ಲಿ ಅವರನ್ನ ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಗಂಧದಗುಡಿ ನಿರ್ದೇಶಕ ಅಮೋಘವರ್ಷ ತಿಳಿಸಿದರು .

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...