ಗಣೇಶ ಚತುರ್ಥಿಗೆ ಬಿಬಿಎಂಪಿಯಿಂದ ನಿಯಮ ಜಾರಿ

Date:

ಗಣೇಶ ಚತುರ್ಥಿಗೆ ಬಿಬಿಎಂಪಿ‌ಯಿಂದ ಹಲವು ನಿಯಮಗಳು ಜಾರಿಯಾಗಿದೆ. ಅಲ್ಲದೇ ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಎಚ್ಚರಿಕೆ ನೀಡಿದ್ದಾರೆ. ಗಣೇಶ ಚತುರ್ಥಿಗೆ ಬಿಬಿಎಂಪಿ‌ ಹಲವು ನಿಯಮಗಳನ್ನು ಜಾರಿ ಮಾಡಿದ್ದು, ಈ ಬಾರಿಯೂ ಬೆಂಗಳೂರಿನಲ್ಲಿ ವಾರ್ಡ್​​ಗೊಂದೇ ಗಣೇಶ ಕೂಡಿಸಬೇಕೆಂದು ಬಿಬಿಎಂಪಿ ಹೇಳಿದೆ. ಕಳೆದ ವರ್ಷದ ನಿಯಮಗಳೆ ಈ ಬಾರಿಯೂ ಜಾರಿಯಾಗಲಿವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.  ಪಿಒಪಿ ಗಣೇಶ ಮೂರ್ತಿ ತಯಾರಿಸಬಾರದೆಂಬ ನಿಯಮವಿದೆ. ಹೀಗಾಗಿ ಯಾರೂ ಪಿಒಪಿ ಗಣೇಶ ಮೂರ್ತಿ ತಯಾರಿಸಿ, ಮಾರಾಟ ಮಾಡಬಾರದು. ಒಂದು ವೇಳೆ ಪಿಒಪಿ ಮೂರ್ತಿಗಳನ್ನ ಮಾರಿದರೇ ಮಾಲಿನ್ಯ ನಿಯಂತ್ರಣ ಮಂಡಳಿ ಜೊತೆ ಸೇರಿ ರೇಡ್ ಮಾಡಿ ಕ್ರಮ‌ ಕೈಗೊಳ್ಳಲಾಗುತ್ತದೆ ಎಂದು ಖಡಕ್​ ಸೂಚನೆ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...