ಸಿಂಹಗಳ ಸರಣಿ‌ಸಾವಿಗೆ ಇದೇ ಕಾರಣ…!

Date:

ಅಹಮದಾಬಾದಿನ ಗಿರ್ ಅರಣ್ಯ ಪ್ರದೇಶದಿಂದ ಸಂರಕ್ಷಣಾ ಪ್ರದೇಶಕ್ಕೆ ಸ್ಥಳಾಂತರಿಸಲ್ಪಟ್ಟಿದ್ದ 2 ಸಿಂಹಗಳು ಸಾವನ್ನಪ್ಪಿದ್ದು, ಇದರೊಂದಿಗೆ ಗಿರ್ ಅರಣ್ಯ ಪ್ರದೇಶದಲ್ಲಿ ಸಾವಿಗೀಡಾದ ಸಿಂಹಗಳ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ಈ ಪೈಕಿ 11 ಸಿಂಹಗಳು ಕಾದಾಟದಲ್ಲಿ ಹಾಗೂ ಉಳಿದ 12 ಸಿಂಹಗಳು ಸೋಂಕಿನಿಂದ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

 

ಸಿಂಹಗಳ ಸರಣಿ ಸಾವಿನ ಬಗ್ಗೆ ಗುಜರಾತ್ ಸಿಎಂ ವಿಜಯ್ ರೂಪಾನಿ ಕಳವಳ ವ್ಯಕ್ತಪಡಿಸಿದ್ದಾರೆ. ಸೋಂಕಿನಿಂದಾಗಿ ಇಷ್ಟೊಂದು ಪ್ರಮಾಣದಲ್ಲಿ ಸಿಂಹಗಳು ಸಾವಿಗೀಡಾಗುತ್ತಿರೋದು ದುರಾದೃಷ್ಟಕರ ಘಟನೆ ಎಂದು ಅವರು ಹೇಳಿದ್ದಾರೆ. ದೆಹಲಿ ಹಾಗೂ ಪುಣೆಯಿಂದ ತಜ್ಞ ವೈದ್ಯರನ್ನು ಕರೆಸಿ ಸಿಂಹಗಳ ಆರೋಗ್ಯ ತಪಾಸಣೆ ಹಾಗೂ ಆರೋಗ್ಯದ ಮೇಲೆ ತೀವ್ರ ನಿಗಾವಹಿಸಲಾಗಿದೆ ಎಂದಿದ್ದಾರೆ ಅವರು.

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...