ಸಿಎಂ ಜೊತೆ ನಾಟಿ, ಪಿಎಂ ಜೊತೆ ಪ್ರಚಾರ ಮಾಡಿದ ಗಣಪನಿಂದ ಅಬ್ದುಲ್ ಕಲಾಂ, ವಾಜಪೇಯಿಗೆ ಶ್ರದ್ಧಾಂಜಲಿ…!

Date:


 

ಇಂದು ಎಲ್ಲೆಡೆ ಗಣಪತಿ ಹಬ್ಬದ ಸಂಭ್ರಮ. ಗಣೇಶ ತನ್ನ ಹಬ್ಬದ ದಿನ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಜೊತೆ ನಾಟಿ ಮಾಡುವಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರೊಡನೆ‌ 2019ರ ಚುನಾವಣಾ ಪ್ರಚಾರದಲ್ಲಿ ಬ್ಯುಸಿ ಇದ್ದಾನೆ….! ಅಷ್ಟೇ ಅಲ್ಲದೆ ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾನೆ…!


ಹೌದು, ಮೈಸೂರಿನ ಕುಂಬಾರಗೇರಿಯ ಕಲಾವಿದ‌ ಡಿ. ರೇವಣ್ಣ ಅವರ ಕೈಚಳಕದಲ್ಲಿ ಗಣೇಶ ಈ ಅವತಾರಗಳಲ್ಲಿ ಕಾಣಿಕೊಂಡಿದ್ದಾನೆ.


ಸಿಎಂ ಕುಮಾರ ಸ್ವಾಮಿ ಅವರ ಜೊತೆ ನಾಟಿ ಮಾಡುತ್ತಿರುವ ಗಣೇಶನ ವಿಗ್ರಹ, ಪಿಎಂ ಮೋದಿ ಜೊತೆ ಚುನಾವಣಾ ಪ್ರಚಾರ ನಡೆಸುತ್ತಿರುವ ಗಣೇಶನ ವಿಗ್ರಹ ಹಾಗೂ ಅಬ್ದುಲ್ ಕಲಾಂ, ವಾಜಪೇಯಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿರುವ ಗಣೇಶನ ವಿಗ್ರಹಗಳು ಎಲ್ಲರ ಗಮನ ಸೆಳೆದಿವೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...