ಸಿಎಂ ಜೊತೆ ನಾಟಿ, ಪಿಎಂ ಜೊತೆ ಪ್ರಚಾರ ಮಾಡಿದ ಗಣಪನಿಂದ ಅಬ್ದುಲ್ ಕಲಾಂ, ವಾಜಪೇಯಿಗೆ ಶ್ರದ್ಧಾಂಜಲಿ…!

Date:


 

ಇಂದು ಎಲ್ಲೆಡೆ ಗಣಪತಿ ಹಬ್ಬದ ಸಂಭ್ರಮ. ಗಣೇಶ ತನ್ನ ಹಬ್ಬದ ದಿನ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಜೊತೆ ನಾಟಿ ಮಾಡುವಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರೊಡನೆ‌ 2019ರ ಚುನಾವಣಾ ಪ್ರಚಾರದಲ್ಲಿ ಬ್ಯುಸಿ ಇದ್ದಾನೆ….! ಅಷ್ಟೇ ಅಲ್ಲದೆ ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾನೆ…!


ಹೌದು, ಮೈಸೂರಿನ ಕುಂಬಾರಗೇರಿಯ ಕಲಾವಿದ‌ ಡಿ. ರೇವಣ್ಣ ಅವರ ಕೈಚಳಕದಲ್ಲಿ ಗಣೇಶ ಈ ಅವತಾರಗಳಲ್ಲಿ ಕಾಣಿಕೊಂಡಿದ್ದಾನೆ.


ಸಿಎಂ ಕುಮಾರ ಸ್ವಾಮಿ ಅವರ ಜೊತೆ ನಾಟಿ ಮಾಡುತ್ತಿರುವ ಗಣೇಶನ ವಿಗ್ರಹ, ಪಿಎಂ ಮೋದಿ ಜೊತೆ ಚುನಾವಣಾ ಪ್ರಚಾರ ನಡೆಸುತ್ತಿರುವ ಗಣೇಶನ ವಿಗ್ರಹ ಹಾಗೂ ಅಬ್ದುಲ್ ಕಲಾಂ, ವಾಜಪೇಯಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿರುವ ಗಣೇಶನ ವಿಗ್ರಹಗಳು ಎಲ್ಲರ ಗಮನ ಸೆಳೆದಿವೆ.

Share post:

Subscribe

spot_imgspot_img

Popular

More like this
Related

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...