ಜಿ ಟಿ ದೇವೆಗೌಡ ಭರ್ಜರಿ ಬರ್ತಡೇ

Date:

ಜೆಡಿಎಸ್ನಲ್ಲೇ ಉಳಿದ ಬಳಿಕ ರಾಜಕೀಯ ವಿರೋಧಿ ತವರಿನಲ್ಲಿ ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ ಅಬ್ಬರಿಸುತ್ತಿದ್ದಾರೆ. ಬಹಿರಂಗವಾಗಿ ಸಿಡಿದೆದ್ದಿದ್ದ ಮಾವಿನಹಳ್ಳಿ ಸಿದ್ದೇಗೌಡ ತವರಿನಲ್ಲಿ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಬಳಿಕ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಮಾದೇಗೌಡ ತವರು ಕ್ಷೇತ್ರ ಯರಗನಹಳ್ಳಿಯಲ್ಲಿ ಬೃಹತ್ ಬೈಕ್ ರ್ಯಾಲಿ ನಡೆಸಿದ್ದಾರೆ.

ಮಾವಿನಹಳ್ಳಿ ಗ್ರಾಮಸ್ಥರ ರೀತಿ ಜಿಟಿಡಿಗೆ ಬಹೃತ್ ಸೇಬಿನ ಹಾರ ಹಾಕಿ ಅಭಿಮಾನಿಗಳು ಸ್ವಾಗತಿಸಿದ್ದಾರೆ. ಈ ಮೂಲಕ ತಮ್ಮ ವಿರುದ್ಧ ಬಹಿರಂಗವಾಗಿ ಸಮರ ಸಾರಿದ್ದ ರಾಜಕೀಯ ವಿರೋಧಿಗಳ ಕ್ಷೇತ್ರದಲ್ಲೇ ಮರಿ ದೇವೇಗೌಡ ಶಕ್ತಿ ಪ್ರದರ್ಶಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...