ಹಂಸಲೇಖ ಈಗ ಹೇಗಿದ್ದಾರೆ : ವೈಧ್ಯರು ಹೇಳಿದ್ದೇನು ?

Date:

ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ನಾದಬ್ರಹ್ಮ ಹಂಸಲೇಖ ಅವರು ರಾಜಾಜಿನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ಯಾಸ್ಟ್ರಿಕ್ ಸಮಸ್ಯೆಯಿಂದಾಗಿ ಹಂಸಲೇಖ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಅದರೆ ಏನು ತೊಂದರೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ. ಈ ಹಿಂದೆ ಹಂಸಲೇಖ ಅವರು ಒಪನ್ ಹಾರ್ಟ್ ಸರ್ಜರಿ ಮಾಡಿಸಿಕೊಂಡಿದ್ದರು. ಹೀಗಾಗಿ ಅಭಿಮಾನಿಗಳಲ್ಲಿ ಕೊಂಚ ಆತಂಕ ಮನೆ ಮಾಡಿತ್ತು. ಆದರೆ ವೈದ್ಯರು ಇದೀಗ ನಾದಬ್ರಹ್ಮನ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದು, ಸಧ್ಯಕ್ಕೆ ಯಾವುದೇ ತೊಂದರೆ ಇಲ್ಲ ಜನರಲ್ ವಾರ್ಡ್ ನಲ್ಲೆ ಒಂದು ದಿನ ರೆಸ್ಟ್ ಮಾಡುವಂತೆ ಸಲಹೆ ಕೊಡಲಾಗಿದೆ ಎಂದು ಹೇಳಿದರು. ಇನ್ನೂ ವೈದ್ಯರ ಸಲಹೆ ಮೇರೆಗೆ ಒಂದು ದಿನದ ಮಟ್ಟಿಗೆ ಆಸ್ಪತ್ರೆಯಲ್ಲೇ ಹಂಸಲೇಖ ಅವರು ಚಿಕಿತ್ಸೆ ಪಡೆಯಲಿದ್ದಾರೆ.

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...