ಹನುಮ ಭಕ್ತರ ಸಂಕೀರ್ತನಾ ಯಾತ್ರೆ ಆರಂಭ

Date:

ಶ್ರೀರಂಗಪಟ್ಟಣದಲ್ಲಿ ಹನುಮ ಭಕ್ತರ ಸಂಕೀರ್ತನಾ ಯಾತ್ರೆ ಆರಂಭವಾಗಿದೆ ‌ . ಪಟ್ಟಣದ ನಿಮಿಷಾಂಬ ದೇವಾಲಯದಿಂದ ಸಂಕೀರ್ತನಾ ಯಾತ್ರೆಯನ್ನ ಪ್ರಾರಂಭ ಮಾಡಲಾಯ್ತು .

ಮೆರವಣಿಗೆಯಲ್ಲಿ ಜೈ ಶ್ರೀರಾಮ್ ಘೋಷಣೆ ಮೊಳಗಿದ್ದು , ಡಿಜೆ ಸದ್ದಿಗೆ ಭಕ್ತಾದಿಗಳು ನೃತ್ಯ ಮಾಡಿದರು . ಯಾತ್ರೆಯಲ್ಲಿ ಕೇಸರಿ ಬಣ್ಣದ ಹನುಮ ಧ್ವಜಗಳು ರಾರಾಜಿಸುತಿದ್ದು , ಸಂಕೀರ್ತನಾ ಯಾತ್ರೆಯಲ್ಲಿ ಸಾವಿರಾರು ಹನುಮ ಮಾಲಾಧಾರಿಗಳು ಭಾಗಿ ಆಗಿದ್ದಾರೆ.

ಹನುಮ ಭಕ್ತರ ಸಂಕೀರ್ತನಾ ಯಾತ್ರೆ ಮೇಲೆ ಡ್ರೋನ್ ಕಣ್ಗಾವಲು ಇರಿಸಲಾಗಿದೆ . ಸಂಕೀರ್ತನಾ ಯಾತ್ರೆ ಸಾಗುವ ದಾರಿಯುದ್ದಕ್ಕೂ ಖಾಕಿ ಬಿಗಿ ಭದ್ರತೆ ಕೈಗೊಂಡಿದೆ .

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...