ನಂಬಿ ಬಂದವಳ ನಡುನೀರಲ್ಲಿ ಕೈಬಿಟ್ಟ ‌….!

Date:

ಮದುವೆಯಾಗುವುದಾದರೇ ನಿನ್ನನ್ನೇ ಎಂದು‌ ಹಠ ಹಿಡಿದು ಮದುವೆಯಾದ…! ಸಂಸಾರವನ್ನೂ ನಡೆಸಿ, ನಿನ್ನ ದಾರಿ ನಿನ್ನದು, ನನ್ನ ದಾರಿ ನನ್ನದು ಎಂದು ಹೇಳಿ ದೂರಾಗಿದ್ದಾನೆ…!


ಇದು ಹಾವೇರಿಯಲ್ಲಿ ನಡೆದಿರುವ ಘಟನೆ. ಸೆಕೆಂಡ್ ಪಿಯುಸಿ ವ್ಯಾಸಂಗ ಮಾಡಿರುವ ರಾಣೆಬೆನ್ನೂರಿನ ಯುವತಿ ಬ್ಯಾಂಕ್ ಒಂದರಲ್ಲಿ ಕೆಲಸಕ್ಕೆ ಅಂತ ಸೇರಿದ್ದಳು. ಈಕೆಗೆ ಹಾವೇರಿ ನಗರದ ಆಟೋ‌ ಚಾಲಕ ಮುತ್ತುರಾಜ್ ನ ಪರಿಚಯವಾಗಿದೆ. ಇಬ್ಬರ ನಡುವೆ ಸ್ನೇಹ ಸ್ನೇಹ ಪ್ರೀತಿಯಾಗಿ ಮಾರ್ಪಟ್ಟಿದೆ. ದೇವಸ್ಥಾನದಲ್ಲಿ ಮದುವೆಯಾಗಿ ಕೆಲವು‌ ತಿಂಗಳು ಸಂಸಾರ ನಡೆಸಿ ಈಗ ಬಿಟ್ಟು ಹೋಗಿದ್ದಾನೆ.


ಈತನಿಗೆ ಮನೆಯಲ್ಲಿ ಬೇರೊಂದು‌ ಮದುವೆ ನಿಶ್ಚಯ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ನೊಂದ ಯುವತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎಂದು ನಿಶಾರ್ಡ ಸಂಸ್ಥೆ ಅಧ್ಯಕ್ಷೆ ರುಕ್ಷಿಣಿ ಸಾಹುಕಾರ ಹೇಳಿದ್ದಾರೆ.‌ ಈ ಸಂಸ್ಥೆ ಯುವತಿಗೆ ಬೆಂಬಲಕ್ಕೆ ನಿಂತಿದೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...