ರಾಜ್ಯದಲ್ಲಿ ಜೆಡಿಎಸ್ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಸತ್ಯ ಎಂದು ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ. ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದ ಜೆಡಿಎಸ್ ಜನತಾ ಮಿತ್ರ ಸಮಾವೇಶದಲ್ಲಿ ಮಾತನಾಡಿದ ಅವರು, ಹೆಚ್.ಡಿ. ದೇವೇಗೌಡರು, ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಜೆಡಿಎಸ್ ಪಕ್ಷವನ್ನು ಉಳಿಸಲು ಕುಮಾರಸ್ವಾಮಿ ಏನೇನು ಮಾಡಿದ್ದಾರೆ ಎಂದು ಗೊತ್ತಿದೆ. ನನ್ನ ಆರೋಗ್ಯ ಮತ್ತಷ್ಟು ಸುಧಾರಣೆಯಾಗುವ ವಿಶ್ವಾಸ ಇದೆ. ನಾನು ಮುಂದಿನ ದಿನಗಳಲ್ಲಿ ಅನೇಕ ಕೇಂದ್ರಗಳಿಗೆ ಭೇಟಿ ನೀಡುತ್ತೇನೆ. ನನಗೆ ಇನ್ನೂ ಹೋರಾಟ ಮಾಡುವ ಶಕ್ತಿ ಇದೆ. ಹಿಂದಿನ ವಿಚಾರಗಳನ್ನು ಮಾತನಾಡಲು ಇಷ್ಟಪಡುವುದಿಲ್ಲ. ಈ ಪಕ್ಷವನ್ನು ಉಳಿಸಿ ಬೆಳೆಸಿ ಎಂದು ಕೈ ಮುಗಿದು ಮನವಿ ಮಾಡುತ್ತೇನೆ ಎಂದು ದೇವೇಗೌಡರು ಹೇಳಿದ್ದಾರೆ.
Latest article
ಪ್ರಜ್ವಲ್ ರೇವಣ್ಣ ಪ್ರಕರಣ: ತನಿಖೆ ನಡೆಸಲು SIT ತಂಡ ರಚಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಹಾಸನದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ...
ಪೆನ್ʼಡ್ರೈವ್ ಕೇಸ್: ಈ ವಿಷಯದಲ್ಲಿ ಯಾರಿಗೂ ಕ್ಷಮಿಸುವ ಪ್ರಶ್ನೆಯಿಲ್ಲ !
ಬೆಂಗಳೂರು: ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೇ ನೀಡಿದ್ದು, ಈ ಪ್ರಕರಣದ ತನಿಖೆಯನ್ನು ಎಸ್ಐಟಿಗೆ...
ಚೊಂಬು ಹಿಡಿದು ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಚೊಂಬು ಹಿಡಿದು ಪ್ರತಿಭಟನೆ ಕೈಗೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಣದೀಪ್ ಸಿಂಗ್ ಸುರ್ಜೇವಾಲ, ಸಚಿವರಾದ ಕೃಷ್ಣ...
buy atorvastatin buy generic lipitor 10mg lipitor tablet