ದೃಶ್ಯ ಮಾಧ್ಯಮಗಳ ಮೇಲೆ ಕುಮಾರಸ್ವಾಮಿಗೆ ಬೇಜಾರೇಕೆ….?

Date:

ಜೆಡಿಎಸ್ ರಾಜ್ಯಾಧ್ಯಕ್ಷ , ಮಾಜಿ ಮುಖ್ಯಮಂತ್ರಿ ಎಚ್.‌ಡಿ ಕುಮಾರ ಸ್ವಾಮಿ ದೃಶ್ಯ ಮಾಧ್ಯಮಗಳ ಮೇಲೆ ಬೇಸರಗೊಂಡಿದ್ದಾರೆ…!


ಎಲೆಕ್ಟ್ರಾನಿಕ್ ಮೀಡಿಯಾಗಳು ಜೆಡಿಎಸ್ ಬಗ್ಗೆ ಸುದ್ದಿಗಳನ್ನು ಪ್ರಸಾರ ಮಾಡ್ತಿಲ್ಲ ಎಂಬುದು ಎಚ್ ಡಿ ಕೆ ಅವರ ಬೇಜಾರಿಗೆ ಕಾರಣ…


ಬಾಗಲಕೋಟೆಯಲ್ಲಿ ಎಚ್ ಡಿ ಕೆ ಸಂದರ್ಶನವೇ ಬೇಡವೆಂದು ಮಾಧ್ಯಮಗಳಿಗೆ ಕೈ‌ ಮುಗಿದು, ಎಲಕ್ಟ್ರಾನಿಕ್ ಮಾಧ್ಯಮಗಳು ನಮ್ಮ ಸುದ್ದಿಯನ್ನು ವರದಿ ಮಾಡ್ತಿಲ್ಲ. ಜನರಿಗೆ ಒಳ್ಳೆಯ ಸಂದೇಶ ಕೊಡುವ ಸುದ್ದಿಗಳ ಪ್ರಸಾರವಾಗ್ತಿಲ್ಲ.‌ ನಾನು ಮಾತಾಡೋದನ್ನು ಯಾವ ಚಾನಲ್ ಗಳು ಸಹ ಪ್ರಸಾರ ಮಾಡ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ರು.


ನನ್ನ ಸುದ್ದಿಗಳನ್ನು ಕಸದ ಬುಟ್ಟಿಗೆ ಹಾಕಿ ಬಿಜೆಪಿ ಕಾಂಗ್ರೆಸ್ ಸುದ್ದಿಗಳನ್ನು ಮಾತ್ರ ಪ್ರಸಾರ ಮಾಡಲಾಗ್ತಿದೆ. ನಾನೇಕೆ ಟೈಮ್ ವೇಸ್ಟ್ ಮಾಡಿಕೊಳ್ಳಲಿ. ಜನರ ಬಳಿ ಹೋಗ್ತೀನಿ. ಅವರೇ ತೀರ್ಮಾನ ಮಾಡಲಿ. ಏನೇ ಪ್ರತಿಕ್ರಿಯೆ ಕೊಟ್ರು ಅದು ತಪ್ಪಾಗುತ್ತೆ. ಆದ್ದರಿಂದ ನನಗೆ ಬಲವಂತ ಮಾಡ್ಬೇಡಿ ಎಂದು ಕೈ ಮುಗಿದ್ರು.

Share post:

Subscribe

spot_imgspot_img

Popular

More like this
Related

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಉತ್ತರ...

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು?

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? ಮನೆ ಸ್ವಚ್ಛತೆಗೆ...

ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ತೀವ್ರ ಚಳಿ: ಮಂಜು ಕವಿದ ವಾತಾವರಣ

ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ತೀವ್ರ ಚಳಿ: ಮಂಜು ಕವಿದ ವಾತಾವರಣ ಬೆಂಗಳೂರು: ರಾಜ್ಯದಲ್ಲಿ...

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...