HDK ತಿಮಿಂಗಿಲ ಯಾರೆಂದು ತಿಳಿಸಿದರೆ ಈ ಪ್ರಕರಣ ಮುಗಿಯುತ್ತದೆ !

Date:

ಬೆಂಗಳೂರು: ಕುಮಾರಸ್ವಾಮಿ ಅವರು ತಿಮಿಂಗಿಲ ಯಾರೆಂದು ತಿಳಿಸಿದರೆ ಈ ಪ್ರಕರಣ ಮುಗಿಯುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ತಿಮಿಂಗಿಲ ಯಾರೆಂದು ತಿಳಿಸಿದರೆ ಈ ಪ್ರಕರಣ ಮುಗಿಯುತ್ತದೆ. ಕುಮಾರಸ್ವಾಮಿಯವರೇ ಹೇಳಿದ್ರೆ ಒಳ್ಳೆಯದು. ಅವರು ಪ್ರತಿದಿನ ಒಂದೊಂದು ಹೇಳಿಕೆ ಕೊಡುತ್ತಾರೆ. ಅವರು ದಾಖಲೆ ಕೊಟ್ಟ ನಂತರ ತನಿಖೆ ಮಾಡಲಿಲ್ಲ ಎಂದು ಹೇಳಲಿ ಎಂದು ಸವಾಲು ಹಾಕಿದರು.
ಪ್ರಜ್ವಲ್ ರೇವಣ್ಣ ಇಂದು ರಾಜ್ಯಕ್ಕೆ ವಾಪಸ್ ಆಗಲಿದ್ದಾರೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಪರಮೇಶ್ವರ್, ನಿಮಗೆ ಮಾಹಿತಿ ಇದೆಯೇ?, ಹೇಳಿ. ಟಿಕೆಟ್ ಬುಕ್ ಆಗಿರುವ ಬಗ್ಗೆ ಮಾಹಿತಿ ತಮಗೆ ಇದೆಯಾ?. ಗೃಹ ಇಲಾಖೆಗೆ ಮಾಹಿತಿ ಇರುತ್ತದೆ. ನಿಮಗೆ ಹೇಳಲು ಆಗಲ್ಲ. ನಿಮಗೆ ಗೊತ್ತಿದ್ರೆ ಹೇಳಿ ತನಿಖೆಗೆ ಸಹಾಯ ಆಗುತ್ತದೆ ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...