HDK ತಿಮಿಂಗಿಲ ಯಾರೆಂದು ತಿಳಿಸಿದರೆ ಈ ಪ್ರಕರಣ ಮುಗಿಯುತ್ತದೆ !

Date:

ಬೆಂಗಳೂರು: ಕುಮಾರಸ್ವಾಮಿ ಅವರು ತಿಮಿಂಗಿಲ ಯಾರೆಂದು ತಿಳಿಸಿದರೆ ಈ ಪ್ರಕರಣ ಮುಗಿಯುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ತಿಮಿಂಗಿಲ ಯಾರೆಂದು ತಿಳಿಸಿದರೆ ಈ ಪ್ರಕರಣ ಮುಗಿಯುತ್ತದೆ. ಕುಮಾರಸ್ವಾಮಿಯವರೇ ಹೇಳಿದ್ರೆ ಒಳ್ಳೆಯದು. ಅವರು ಪ್ರತಿದಿನ ಒಂದೊಂದು ಹೇಳಿಕೆ ಕೊಡುತ್ತಾರೆ. ಅವರು ದಾಖಲೆ ಕೊಟ್ಟ ನಂತರ ತನಿಖೆ ಮಾಡಲಿಲ್ಲ ಎಂದು ಹೇಳಲಿ ಎಂದು ಸವಾಲು ಹಾಕಿದರು.
ಪ್ರಜ್ವಲ್ ರೇವಣ್ಣ ಇಂದು ರಾಜ್ಯಕ್ಕೆ ವಾಪಸ್ ಆಗಲಿದ್ದಾರೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಪರಮೇಶ್ವರ್, ನಿಮಗೆ ಮಾಹಿತಿ ಇದೆಯೇ?, ಹೇಳಿ. ಟಿಕೆಟ್ ಬುಕ್ ಆಗಿರುವ ಬಗ್ಗೆ ಮಾಹಿತಿ ತಮಗೆ ಇದೆಯಾ?. ಗೃಹ ಇಲಾಖೆಗೆ ಮಾಹಿತಿ ಇರುತ್ತದೆ. ನಿಮಗೆ ಹೇಳಲು ಆಗಲ್ಲ. ನಿಮಗೆ ಗೊತ್ತಿದ್ರೆ ಹೇಳಿ ತನಿಖೆಗೆ ಸಹಾಯ ಆಗುತ್ತದೆ ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ʼನಲ್ಲೇ ತಮ್ಮದೇ ಪಕ್ಷದ ಶಾಸಕರನ್ನು ಖರೀದಿಸುವ ಪರಿಸ್ಥಿತಿ ನಿರ್ಮಾಣ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಸಚಿವ ಸ್ಥಾನ ಮತ್ತು ಪಕ್ಷದ ಒಳಗಿನ ಅಧಿಕಾರಕ್ಕಾಗಿ...

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ ಜನಾಶೀರ್ವಾದ: ಬೊಮ್ಮಾಯಿ

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ...

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಮತ್ತೊಮ್ಮೆ...

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ ಮಹಿಳೆಯರ...