ಇಡೀ ದೇಶಕ್ಕೆ ಬಿಜೆಪಿಯ ಆಟ ಗೊತ್ತು

Date:

ಬೆಂಗಳೂರು : ಮಹಾರಾಷ್ಟ್ರದಲ್ಲಿ ಸರ್ಕಾರ ಬೀಳಿಸಲು ಬಿಜೆಪಿ ಹೊರಟಿದೆ. ನಮಗೆ ಏನು ಗೊತ್ತಿಲ್ಲ ಎಂಬಂತೆ ಬಿಜೆಪಿಯವರು ಇದ್ದಾರೆ. ಆದರೆ, ಇಡೀ ದೇಶಕ್ಕೆ ಬಿಜೆಪಿಯ ಆಟ ಗೊತ್ತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

 

 

 

 

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಗಳಿಗೆ ಶಾಸಕರನ್ನು ಕರೆದೊಯ್ದಿದ್ದಾರೆ. ಶಾಸಕರನ್ನ ಹೈಜಾಕ್ ಮಾಡಿಕೊಂಡು ಅಲ್ಲಿಟ್ಟುಕೊಂಡಿದ್ದಾರೆ. ಇಲ್ಲಿ ಸರ್ಕಾರ ಇದ್ದಾಗ ಮುಂಬೈಗೆ ಕರೆದೊಯ್ದಿದ್ದರು. ಕರ್ನಾಟಕದ ನೆನಪು ಮತ್ತೇನು ಕಾಣುತ್ತಿದೆ. ಶಾಸಕರು ಹೋಗಬೇಕಾದರೆ ಆಮೀಷಗಳು ಇರುತ್ತದೆ. ಈ ವಿಷಯ ಪ್ರತಿಯೊಬ್ಬರಿಗೂ ಗೊತ್ತಿದೆ. ಆದರೆ, ಕಾರಣಗಳು ಬೇರೆ-ಬೇರೆ ಕೊಡುತ್ತಾರೆ. ಚುನಾಯಿತ ಸರ್ಕಾರ ಅಸ್ಥಿರಗೊಳಿಸುವಂತಹದ್ದು ಮಾರಕ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾದ ನಡೆ. ಯಾರ ಸರ್ಕಾರವೂ ಇರಬಾರದೆಂಬುದು ಬಿಜೆಪಿ ಆಸೆ. ಕೇಂದ್ರ ಸೇರಿ ಎಲ್ಲಾ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರಬೇಕು. ಅವರ ಈ ರೀತಿಯ ಕುತಂತ್ರದ ಬೆಳವಣಿಗೆಗಳು ಏನಿದೆ ಮುಂದಿನ ದಿನಗಳಲ್ಲಿ ಅವರಿಗೆ ಬೂಮ್ ರಿಂಗ್ ಆಗಲಿದೆ ಎಂದರು.

Share post:

Subscribe

spot_imgspot_img

Popular

More like this
Related

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...