ನಾಳೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮಂಗಳೂರಿಗೆ

Date:

 

ಮಂಗಳೂರಿನಲ್ಲಿ ಹತ್ಯೆಯಾದ ಮೂವರು ಯುವಕರ ಕುಟುಂಬಕ್ಕೆ ನಾಳೆ ಭೇಟಿ ನೀಡಲಿದ್ದೇನೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾಳೆ ಮಂಗಳೂರಿಗೆ ಭೇಟಿ ನೀಡುತ್ತಿದ್ದಾರೆ, ಹತ್ಯೆಯಾದ ಮಸೂದ್, ಪ್ರವೀಣ್ ನೆಟ್ಟರು ಹಾಗೂ ಫಾಜಿಲ್ ಮನೆಗೆ ಭೇಟಿ ನೀಡಿ ಕುಟುಂಬಗಳಿಗೆ ಸಾಂತ್ವನ ಹೇಳುತ್ತೇನೆ. ಇಲ್ಲಿ ರಾಜಕೀಯ ಬಂಡವಾಳ ಮಾಡಿಕೊಂಡಿದ್ದಾರೆ, ರಾಜಕೀಯದ ದೊಡ್ಡಮಟ್ಟದ ಷಡ್ಯಂತ್ರವಿದೆ. ಭಾವನಾತ್ಮಕ ವಿಚಾರ ಕೆದಕಿ ರಾಜಕೀಯ ಲಾಭ ಪಡೆಯಲು, ಮತ ಪಡೆಯಲು ಕೆಲ ಪಕ್ಷ ಹೊರಟಿವೆ ಎಂದು ಟೀಕಿಸಿದರು. ಎಲ್ಲ ರಾಜಕೀಯ ಪಕ್ಷಗಳು, ನಾಯಕರು ಆತ್ಮಾವಲೋಕನ ಮಾಡಿಕೊಳ್ಳಲಿ. ಸಂಘಟನೆಗಳ ಬಗ್ಗೆ ನಾನು ಹೇಳುವುದು ಇಷ್ಟೇ. ಯಾರು ಬೇಕಾದರೂ ಸಂಘಟನೆ ಮಾಡಿಕೊಳ್ಳಲಿ ನನ್ನ ತಕರಾರಿಲ್ಲ. ಆದರೆ ಈ ರೀತಿಯ ಹತ್ಯೆಗಳಿಂದ ಸಂಘಟನೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಇಂಧನ ಕೊರತೆ ಇಲ್ಲ, ದೇಶದಲ್ಲಿ ಲಾಕ್‌ ಡೌನ್ ಇಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಇಂಧನ ಕೊರತೆ ಇಲ್ಲ, ದೇಶದಲ್ಲಿ ಲಾಕ್‌ ಡೌನ್ ಇಲ್ಲ: ಕೇಂದ್ರ ಸಚಿವರ...

ತೈಲಬೆಲೆ ಇಳಿಕೆ; ಭಾರತ ಸರ್ಕಾರ ಕೊಲೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ತೈಲಬೆಲೆ ಇಳಿಕೆ; ಭಾರತ ಸರ್ಕಾರ ಕೊಲೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು:ಭಾರತ...

ಜಾಗತಿಕ ಬಿಕ್ಕಟ್ಟು ಪರಿಣಾಮ: ಪೆಟ್ರೋಲ್, ಡೀಸೆಲ್ ಸುಂಕ ಇಳಿಸಿದ ಕೇಂದ್ರ ಸರ್ಕಾರ

ಜಾಗತಿಕ ಬಿಕ್ಕಟ್ಟು ಪರಿಣಾಮ: ಪೆಟ್ರೋಲ್, ಡೀಸೆಲ್ ಸುಂಕ ಇಳಿಸಿದ ಕೇಂದ್ರ ಸರ್ಕಾರ ನವದೆಹಲಿ:...

ಮಾಸಿಕ ರಜೆ ಅಧಿಸೂಚನೆಗೆ ಮಹಿಳೆಯರೇ ವಿರೋಧ: ಹೈಕೋರ್ಟ್‌ಗೆ ಅರ್ಜಿ

ಮಾಸಿಕ ರಜೆ ಅಧಿಸೂಚನೆಗೆ ಮಹಿಳೆಯರೇ ವಿರೋಧ: ಹೈಕೋರ್ಟ್‌ಗೆ ಅರ್ಜಿ ಬೆಂಗಳೂರು: ರಾಜ್ಯದಲ್ಲಿ ವಿವಿಧ...