ನಾಳೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮಂಗಳೂರಿಗೆ

Date:

 

ಮಂಗಳೂರಿನಲ್ಲಿ ಹತ್ಯೆಯಾದ ಮೂವರು ಯುವಕರ ಕುಟುಂಬಕ್ಕೆ ನಾಳೆ ಭೇಟಿ ನೀಡಲಿದ್ದೇನೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾಳೆ ಮಂಗಳೂರಿಗೆ ಭೇಟಿ ನೀಡುತ್ತಿದ್ದಾರೆ, ಹತ್ಯೆಯಾದ ಮಸೂದ್, ಪ್ರವೀಣ್ ನೆಟ್ಟರು ಹಾಗೂ ಫಾಜಿಲ್ ಮನೆಗೆ ಭೇಟಿ ನೀಡಿ ಕುಟುಂಬಗಳಿಗೆ ಸಾಂತ್ವನ ಹೇಳುತ್ತೇನೆ. ಇಲ್ಲಿ ರಾಜಕೀಯ ಬಂಡವಾಳ ಮಾಡಿಕೊಂಡಿದ್ದಾರೆ, ರಾಜಕೀಯದ ದೊಡ್ಡಮಟ್ಟದ ಷಡ್ಯಂತ್ರವಿದೆ. ಭಾವನಾತ್ಮಕ ವಿಚಾರ ಕೆದಕಿ ರಾಜಕೀಯ ಲಾಭ ಪಡೆಯಲು, ಮತ ಪಡೆಯಲು ಕೆಲ ಪಕ್ಷ ಹೊರಟಿವೆ ಎಂದು ಟೀಕಿಸಿದರು. ಎಲ್ಲ ರಾಜಕೀಯ ಪಕ್ಷಗಳು, ನಾಯಕರು ಆತ್ಮಾವಲೋಕನ ಮಾಡಿಕೊಳ್ಳಲಿ. ಸಂಘಟನೆಗಳ ಬಗ್ಗೆ ನಾನು ಹೇಳುವುದು ಇಷ್ಟೇ. ಯಾರು ಬೇಕಾದರೂ ಸಂಘಟನೆ ಮಾಡಿಕೊಳ್ಳಲಿ ನನ್ನ ತಕರಾರಿಲ್ಲ. ಆದರೆ ಈ ರೀತಿಯ ಹತ್ಯೆಗಳಿಂದ ಸಂಘಟನೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...