ತಾಲೂಕು ಆಸ್ಪತ್ರೆಯಲ್ಲಿ ಡೇಟ್ ಬಾರ್ ಔಷಧಿ…!

Date:

ಕೆ.ಆರ್.ಪೇಟೆ ತಾಲೂಕು ಆಸ್ಪತ್ರೆ ಅವ್ಯವಸ್ಥೆ ಕಂಡು ‘ವೈದ್ಯಾಧಿಕಾರಿಗಳಿಗೆ ನ್ಯಾಯಾಧೀಶರಿಂದ ಫುಲ್ ಕ್ಲಾಸ್’ ತೆಗೆದುಕೊಂಡಿದ್ದಾರೆ. ಕೆ.ಆರ್.ಪೇಟೆ ಸಾರ್ವಜನಿಕ ಆಸ್ಪತ್ರೆಗೆ ಮಂಡ್ಯ ಜಿಲ್ಲಾ ನ್ಯಾಯಾಧೀಶೆ ನಳಿನಿ ಕುಮಾರಿ ದಿಢೀರ್ ಭೇಟಿ ನೀಡಿದ್ರು.

 

ಔಷಧಿ ಸಂಗ್ರಹ ಕೊಠಡಿಯಲ್ಲಿ ಅವಧಿ ಮೀರಿದ ಔಷಧಿ ಕಂಡು ಗರಂ ಆದ ಜಡ್ಜ್, ಯಾಕೆ ಇಷ್ಟು ದಿನ ಎಕ್ಸ್ಪೈರ್ಡ್ ಮೆಡಿಸನ್ ಇಟ್ಟುಕೊಂಡಿದ್ದೀರಿ‌. ಅವಧಿ ಮೀರಿದ್ರೆ ಆ ಔಷಧಿಗಳನ್ನ ಡಿಸ್ಪೋಜ್ ಮಾಡಬೇಕು.

ರೋಗಿಗಳಿಗೆ ನೀಡುವ ಸ್ಥಳದಲ್ಲಿ ಅವಧಿ ಮೀರಿದ ಔಷಧಿ ಇದ್ರೆ ನಿಮ್ಮ ವಿರುದ್ಧ ಕೇಸ್ ಆಗುತ್ತೆ ಎಂದು ಜಡ್ಜ್ ನಳಿನಿ ಕುಮಾರಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಕೂಡಲೇ ಅವಧಿ ಮೀರಿದ ಔಷಧಿಗಳನ್ನ ವಾಪಸ್ ಕಳುಹಿಸುವಂತೆ ಸೂಚನೆ ನೀಡಿದ್ರು. ಜೊತೆಗೆ ಹೆರಿಗೆ ವಿಭಾಗ, ಶಸ್ತ್ರ ಚಿಕಿತ್ಸಾ ವಿಭಾಗ, ದಾಖಲಾತಿ ವಿಭಾಗಕ್ಕೂ ನ್ಯಾಯಾಧೀಶರು ಭೇಟಿ ನೀಡಿ ಪರಿಶೀಲಿಸಿ ಶುಚಿತ್ವ ಕಾಪಾಡಿಕೊಳ್ಳುವಂತೆ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ರು.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ ಯಾವುದೇ ಶುಭಕಾರ್ಯ ಆರಂಭಿಸುವ...