ಬಡ್ಡಿ ಹಣ ಕೊಡದಿದ್ರೆ ಮಂಚಕ್ಕೆ ಕರೆಯೀ ಜಮೀರ್ ಬಂಟನಿಗೆ ಬಿತ್ತು ಗೂಸಾ…!

Date:

ವಕ್ಫ್ ಸಚಿವ ಜಮೀರ್ ಅಹಮ್ಮದ್ ಬಂಟನೊಬ್ಬನಿಗೆ ಜನ ಗೂಸಾ ನೀಡಿದ್ದಾರೆ…!

ಬಡ್ಡಿ ದಂಧೆ ನಡೆಸುವ ಹಿದಾಯತ್ ಖಾನ್ ಗೂಸಾ ತಿಂದವ.‌ ಈತ ಬಡ್ಡಿಕೊಡದಿದ್ದರೆ ಹೆಣ್ಣುಮಕ್ಕಳನ್ನು ಮಂಚಕ್ಕೆ ಕರೆಯುತ್ತಿದ್ದ ಎಂದು ಹೇಳಲಾಗಿದೆ.
ಹಣದ ಅವಶ್ಯಕತೆ ಇದ್ದವರಿಗೆ ಶೇ.30ರಷ್ಟು ಬಡ್ಡಿ ಆಧಾರದಲ್ಲಿ ಸಾಕ ನೀಡ್ತಿದ್ದ. ಅದನ್ನು ಹಿಂದಿರುಗಿಸಲು ಆಗದೇ ಇದ್ದಾಗ ಮನೆಯ ಹೆಣ್ಣುಮಕ್ಕಳನ್ನು ತನ್ನ ಮನೆಗೆ ಕಳುಹಿಸುವಂತೆ ಒತ್ತಾಯಿಸುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.

ಚಾಮರಾಜಪೇಟೆಯ ಟಿಪ್ಪು ನಗರದ ವಾಸಿ ಆಗಿರೋ ಈ ಆರೋಪಿ ಅನೇಕ ಹೆಣ್ಣುಮಕ್ಕಳ ಜೀವನ ಹಾಳು ಮಾಡಿರುವ ಆರೋಪ ಕೇಳಿಬಂದಿದೆ.
ಈತನ ಬಗ್ಗೆ ಸಾನಿಯಾ ಖಾನ್ ಎಂಬ ಮಹಿಳೆ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದು, ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ರಸ್ತೆ...

ಮಧುಮೇಹಿಗಳಿಗೆ ಲವಂಗದ ನೀರು ವರದಾನ

ಮಧುಮೇಹಿಗಳಿಗೆ ಲವಂಗದ ನೀರು ವರದಾನ: ಬೆಳಿಗ್ಗೆ ಈ ನೀರು ಕುಡಿಯುವುದರಿಂದ ಬ್ಲಡ್...

ಬೆಂಗಳೂರಿನಲ್ಲಿ ಘೋರ ಘಟನೆ: ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ!

ಬೆಂಗಳೂರಿನಲ್ಲಿ ಘೋರ ಘಟನೆ: ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ! ಬೆಂಗಳೂರು: ಬಾಗಲಗುಂಟೆ...

Bangalore: ಬಾರ್‌ʼನಲ್ಲಿ ಕುಡಿಯಲು ಹೋದ ವ್ಯಕ್ತಿ ನಿಗೂಢ ಸಾವು!

Bangalore: ಬಾರ್‌ʼನಲ್ಲಿ ಕುಡಿಯಲು ಹೋದ ವ್ಯಕ್ತಿ ನಿಗೂಢ ಸಾವು! ಬೆಂಗಳೂರು: ಬಾರ್‌ಗೆ ಕುಡಿಯಲು...