ಲಂಚವಿಲ್ಲದೆ ಯಾವುದೇ ಕಡತ ಮುಂದಕ್ಕೆ ಚಲಿಸುವುದಿಲ್ಲ

Date:

ಸರಕಾರಿ ಕಚೇರಿಗಲ್ಲಿ ಲಂಚವಿಲ್ಲದೆ ಯಾವುದೇ ಕಡತ ಮುಂದಕ್ಕೆ ಚಲಿಸುವುದಿಲ್ಲ’ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸಹಾಯಕ ಎಂಜಿನಿಯರ್‌ ಬಿ.ಟಿ.ರಾಜು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ಜಾಮೀನು ನೀಡಲು ನಿರಾಕರಿಸಿದೆ. ರಾಜು ಅವರು ದೂರುದಾರರ ಪರವಾಗಿ ಆದೇಶ ನೀಡಲು 1 ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದರು. ಬಳಿಕ ಚೌಕಾಸಿ ಮಾಡಿ ಕಾಮಗಾರಿ ಪೂರ್ಣಗೊಳಿಸಲು 60 ಲಕ್ಷ ರೂ. ಗೆ ಒಪ್ಪಿಕೊಂಡಿದ್ದರು. 2022ರ ಜೂನ್‌ 7ರಂದು ಲಂಚದ ಮೊತ್ತದಲ್ಲಿ ಮುಂಗಡವಾಗಿ 5 ಲಕ್ಷ ರೂಪಾಯಿ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...